Connect with us

Dvgsuddi Kannada | online news portal | Kannada news online

ದಾವಣಗೆರೆ; ಜ.12 ರಂದು ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಶೋಭಾಯಾತ್ರೆ

IMG 20230110 WA0003

ದಾವಣಗೆರೆ

ದಾವಣಗೆರೆ; ಜ.12 ರಂದು ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಶೋಭಾಯಾತ್ರೆ

ದಾವಣಗೆರೆ; ರಾಮಕೃಷ್ಣ ಮಿಷನ್ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಜ.12 ರಂದು ನಗರದಲ್ಲಿ ಶೋಭಾಯಾತ್ರೆ ಹಮ್ಮಿಕೊಂಡಿದೆ. ಬೆಳಗ್ಗೆ 9ರಿಂದ ಅಮರ್ ಜವಾನ್ ಉದ್ಯಾನವನದಿಂದ ರಾಮಕೃಷ್ಣ ಮಿಷನ್ ವರೆಗೆ ಶೋಭಾಯಾತ್ರೆ ನಡೆಯಲಿದೆ. ರಾಮಕೃಷ್ಣ ಮಿಷನ್ ಆಶ್ರಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಎಂಎಲ್ ಸಿ ಶಿವಯೋಗಿ ಸ್ವಾಮಿ, ಉದ್ಯಮಿ ಜಯರುದ್ರೇಶ್ ಹಾಗೂ ಸಪ್ತಗಿರಿ‌ ಪದವಿ ಪೂರ್ವ ಕಾಲೇಜ್ ಪ್ರಾಂಶುಪಾಲರಾದ ಡಾ. ಮಹಂತೇಶ್ ಭಾರತಿ ಭಾಗವಹಿಸಲಿದ್ದಾರೆ. ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶೋಭಾಯಾತ್ರೆ ಯಶಸ್ವಿಗೊಳಿಸಬೇಕು ಎಂದು ಕೋರಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top