Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಶ್ರೀ ಹಾನಗಲ್ ಕುಮಾರಸ್ವಾಮಿ ಜೀವನ ಆಧಾರಿತ ವಿರಾಟಪುರ ವಿರಾಗಿ ಸಿನಿಮಾ ಪ್ರದರ್ಶನಕ್ಕೆ ಶಾಮನೂರು ಶಿವಶಂರಪ್ಪ ಚಾಲನೆ

IMG 20230112 181331

ದಾವಣಗೆರೆ

ದಾವಣಗೆರೆ: ನಾಳೆ ಶ್ರೀ ಹಾನಗಲ್ ಕುಮಾರಸ್ವಾಮಿ ಜೀವನ ಆಧಾರಿತ ವಿರಾಟಪುರ ವಿರಾಗಿ ಸಿನಿಮಾ ಪ್ರದರ್ಶನಕ್ಕೆ ಶಾಮನೂರು ಶಿವಶಂರಪ್ಪ ಚಾಲನೆ

ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಂಸ್ಥಾಪಕರಾದ ಶ್ರೀ ಹಾನಗಲ್ ಕುಮಾರಸ್ವಾಮಿಗಳವರ ಜೀವನ ಆಧಾರಿತ ಸಿನಿಮ “ವಿರಾಟಪುರ ವಿರಾಗಿ” ಇದೇ ತಿಂಗಳ ದಿನಾಂಕ 13ರಂದು(ಶುಕ್ರವಾರ) ರಾಜ್ಯದ್ಯಂತ ಬಿಡುಗಡೆಯಾಗಲಿದೆ.

ಈ ಸಿನಿಮವು ದಾವಣಗೆರೆ ನಗರದ ಎಸ್.ಎಸ್. ಮಾಲ್ ನಲ್ಲಿರುವ “ಮೂವಿ ಟೈಮ್” ಚಿತ್ರಮಂದಿರದಲ್ಲಿ ಮಧ್ಯಾಹ್ನ 12 ಗಂಟೆಗೆ ಪ್ರದರ್ಶನವಾಗುತ್ತಿದ್ದು, ಈ ಸಿನಿಮಾದ ಉದ್ಘಾಟನೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ರಾಷ್ಟ್ರೀಯ ಉಪಾಧ್ಯಕ್ಷ ಅಥಣಿ ವೀರಣ್ಣ, ಎಸ್.ಎಸ್. ಗಣೇಶ್, ಅಣಬೇರು ರಾಜಣ್ಣ ಹಾಗೂ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆಯಲಿದೆ.

ಮಹಾಸಭಾದ ಸರ್ವ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೊರಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top