Connect with us

Dvgsuddi Kannada | online news portal | Kannada news online

ದಾವಣಗೆರೆ: ನಿವೃತ್ತ ನೌಕರರ ಕ್ರೀಡಾ ಉತ್ಸಾಹ ಖುಷಿ ತಂದಿದೆ; ಬಿ.ಪಾಲಾಕ್ಷ

IMG 20230123 WA0000

ದಾವಣಗೆರೆ

ದಾವಣಗೆರೆ: ನಿವೃತ್ತ ನೌಕರರ ಕ್ರೀಡಾ ಉತ್ಸಾಹ ಖುಷಿ ತಂದಿದೆ; ಬಿ.ಪಾಲಾಕ್ಷ

ದಾವಣಗೆರೆ: ನಿವೃತ್ತ ನೌಕರರು ಮನೋವಿಕಾಸಕ್ಕೆ ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸಿರುವುದು ತುಂಬಾ ಖುಷಿ ತಂದಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ ಪಾಲಾಕ್ಷ ಹೇಳಿದರು.

ಬಾಪೂಜಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಕ್ರೀಡಾ ಕೂಟ ಉದ್ಘಾಟಿಸಿಮಾತನಾಡಿ, ಇತ್ತೀಚೆಗೆ ನಡೆದ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾ ಕೂಟಕ್ಕೆ ಹೋಲಿಸಿದರೆ ಇಲ್ಲಿ ಹೆಚ್ಚು ಉತ್ಸಾಹ ಕಾಣುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎ ಆರ್ ಉಜ್ಜನಪ್ಪ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಜ್ಯ ನಿವೃತ್ತ ನೌಕರರ ಸಂಘದ ವಿಭಾಗೀಯ ಉಪಾಧ್ಯಕ್ಷ ಎಸ್.ಗುರುಮೂರ್ತಿ, ಡಾ.ಹೆಚ್ ಎಂ ವೀರಯ್ಯ, ಕಾರ್ಯದರ್ಶಿ ಬಿ.ಕೆ.ರೇಣುಕಮೂರ್ತಿ, ಸಂಘದ ಪದಾದಿಕಾರಿಗಳಾದ ಬಿ ಎಂ ಮಲ್ಲಿಕಾರ್ಜುನಯ್ಯ, ಜಿ ಸಿ ಕಲ್ಲಪ್ಪ ಹಾಗೂ ಇತರ ಆಜೀವ ಸದಸ್ಯರು ಭಾಗವಹಿಸಿದ್ದರು‌. ಕ್ರೀಡಾ ಕೂಟವನ್ನು ಬಾಪೂಜಿ ಪ್ರೌಢಶಾಲೆ ಹಿರಿಯ ದೈಹಿಕ ಶಿಕ್ಷಕ ಬಿ.ಇ.ರವಿಕುಮಾರ್ ಹಾಗೂ ಸಿ.ಹನುಮಂತಪ್ಪ ನಡೆಸಿಕೊಟ್ಟರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top