Connect with us

Dvgsuddi Kannada | online news portal | Kannada news online

ದಾವಣಗೆರೆ: ನಟನೆಯಲ್ಲಿ ಆಸಕ್ತ ರಂಗ ಕಲಾವಿದರಿಂದ ಅರ್ಜಿ ಆಹ್ವಾನ

drama

ಪ್ರಮುಖ ಸುದ್ದಿ

ದಾವಣಗೆರೆ: ನಟನೆಯಲ್ಲಿ ಆಸಕ್ತ ರಂಗ ಕಲಾವಿದರಿಂದ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆಯ ವೃತ್ತಿರಂಗಭೂಮಿ ರಂಗಾಯಣ ಸಂಸ್ಥೆಯು ವೃತ್ತಿರಂಗಭೂಮಿ ಶೈಲಿಯಲ್ಲಿ ಹೊಸ ನಾಟಕ ತಯಾರಿಸುತ್ತಿದೆ. ರಂಗ ನಟನೆ ಮತ್ತು ನೇಪಥ್ಯದಲ್ಲಿ ಆಸಕ್ತಿಯಿರುವ 18 ರಿಂದ 30 ವಯೋಮಿತಿಯ ಯುವಕ- ಯುವತಿಯರು ಫೆ.‌25 ರೊಳಗೆ ಅರ್ಜಿ ಸಲ್ಲಿಸಬಹುದು.

ಆಸಕ್ತರು ನಿರ್ದೇಶಕರು, ವೃತ್ತಿ ರಂಗಭೂಮಿ ರಂಗಾಯಣ, ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರ, ಎಂಸಿಸಿ ಬಿ ಬ್ಲಾಕ್, ಕುವೆಂಪು ನಗರ, ದಾವಣಗೆರೆ ಇವರಿಗೆ ಇತ್ತೀಚಿನ
ಎರಡು ವಿವಿಧ ಭಂಗಿಯ ಭಾವಚಿತ್ರ ಮತ್ತು ಸ್ವವಿವರದೊ೦ದಿಗೆ ಅರ್ಜಿ ಸಲ್ಲಿಸಬೇಕು. ರಂಗಭೂಮಿಯಲ್ಲಿ‌ ಅನುಭವ, ನಾಟಕ ನಟನೆಯಲ್ಲಿ ಡಿಪ್ಲೋಮ, ಅಥವಾ ವೃತ್ತಿನಾಟಕ ಕಂಪನಿಗಳಲ್ಲಿ ದುಡಿದವರಿಗೆ ಆದ್ಯತೆ ನೀಡಲಾಗುತ್ತದೆ. ಹೆಚ್ಚಿನ ವಿವರಗಳಿಗೆ ದೂ: 08192-200635 ಸಂಪರ್ಕಿಸಿ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top