Connect with us

Dvgsuddi Kannada | online news portal | Kannada news online

ದಾವಣಗೆರೆ: ಮುಖ್ಯಮಂತ್ರಿ ಅಮೃತ್ ನಗರೋತ್ಥಾನ ಯೋಜನೆಯಡಿ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಮುಖ್ಯಮಂತ್ರಿ ಅಮೃತ್ ನಗರೋತ್ಥಾನ ಯೋಜನೆಯಡಿ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಮುಖ್ಯಮಂತ್ರಿ ಅಮೃತ್ ನಗರೋತ್ಥಾನ ಯೋಜನೆಯಡಿ ವೈಯಕ್ತಿಕ ಸೌಲಭ್ಯಕ್ಕಾಗಿ ಜಗಳೂರು ತಾಲ್ಲೂಕಿನ ಪ.ಜಾತಿ ಪ.ಪಂ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಮತ್ತು ದೈಹಿಕ ವಿಕಲ ಚೇತನ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆ ಪಡೆದು ಫೆ.28 ರೊಳಗಾಗಿ ಸಲ್ಲಿಸಲು ಜಗಳೂರು ಪ.ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯ್ಕ ಮತ್ತು ಅಧ್ಯಕ್ಷರಾದ ಸಿ.ವಿಶಾಲಾಕ್ಷಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top