ದಾವಣಗೆರೆ: ಹರಿಹರ ವಿಧಾನ ಸಭಾ ಕ್ಷೇತ್ರದ ಹರಿಹರ ನಗರ ಕೆ.ಬೇವಿನಹಳ್ಳಿ, ಸಂಕ್ಲೀಪುರ, ಕೊಪ್ಪ, ಕೊಮರನಹಳ್ಳಿ, ಜಿಗಳಿ, ಕೊಕ್ಕನೂರು, ನಂದೀಶ್ವರ ಕ್ಯಾಂಪ್ 19.43 ಕೊಟಿ ವೆಚ್ಚದ ಸಿಸಿ ರಸ್ತೆ ಡಾಂಬರೀಕರಣ ಮತ್ತು ಬ್ರಿಡ್ಜ್ ಕಾಮಗಾರಿಗಳಿಗೆ ಶಂಕು ಸ್ಥಾಪನೆಯನ್ನು ಸಂಸದ ಜಿ.ಎಂ.ಸಿದ್ದೇಶ್ವರ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ. ಪಿ. ಹರೀಶ್, ಹನಗಾವಾಡಿ ವೀರೇಶ್ , ಚಂದ್ರಶೇಖರ ಪೂಜಾರ ನಗರಸಭೆ ಸದಸ್ಯರು ಪಕ್ಷದ ಮುಖಂಡರು ಅಧಿಕಾರಿಗಳು ಉಪಸ್ಥಿತರಿದ್ದರು.
ಹರಿಹರ; 19.44 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಸಂಸದ ಸಿದ್ದೇಶ್ವರ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



