Connect with us

Dvgsuddi Kannada | online news portal | Kannada news online

ದಾವಣಗೆರೆ: ಅವಧಿ ಮೀರಿದ 355.87 ಲೀಟರ್ ಮದ್ಯ ನಾಶ

ದಾವಣಗೆರೆ

ದಾವಣಗೆರೆ: ಅವಧಿ ಮೀರಿದ 355.87 ಲೀಟರ್ ಮದ್ಯ ನಾಶ

ದಾವಣಗೆರೆ: ಹರಿಹರ ನಗರದ ಕೆ.ಎಸ್. ಬಿ.ಸಿ.ಎಲ್ ಡಿಪೋದಲ್ಲಿ ಮಾರಾಟವಾಗ ದೆಬಾಕಿ ಉಳಿದ, ಅವಧಿ ಮೀರಿದ ವಿವಿಧ ಬ್ರಾಂಡ್ ನ ಒಟ್ಟು 355.87 ಲೀಟರ್ ಬಿಯರ್ ದಾಸ್ತಾನನ್ನು ನಾಶಮಾಡಲಾಯಿತು.ಈ ಸಂದರ್ಭದಲ್ಲಿ ಅಬಕಾರಿ ಉಪ ಅಧೀಕ್ಷಕ ರವಿ ಮರಿಗೌಡರ್, ಅಬಕಾರಿ ನಿರೀಕ್ಷಕ ಸೀಮಾ ಮಾಗನೂರ, ಮಳಿಗೆ ವ್ಯವಸ್ಥಾಪಕ ಆರ್. ಪರಶುರಾಮಪ್ಪ ಮತ್ತಿತರರು ಹಾಜರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top