ದಾವಣಗೆರೆ: ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ ಖೋ-ಖೋ ಪಂದ್ಯಾವಳಿಗೆ ದಾವಣಗೆರೆ ವಿಶ್ವವಿದ್ಯಾಲಯದ ತಂಡದಿಂದ ಜಿಲ್ಲಾ ಕ್ರೀಡಾ ವಸತಿ ನಿಲಯದ ಖೋ-ಖೋ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಉತ್ತರ ಪ್ರದೇಶದ ಮೀರತ್ನಲ್ಲಿ ಏಪ್ರಿಲ್ 11 ರಿಂದ 16 ರವರೆಗೆ ನಡೆಯಲಿರುವ ಪಂದ್ಯಾವಳಿಗೆ ಜಿಲ್ಲಾ ಕ್ರೀಡಾ ವಸತಿ ನಿಲಯ ಖೋ-ಖೋ ಕ್ರೀಡಾ ಪಟುಗಳಾದ ಬಾಹುಬಲಿ ಎಸ್.ಬಿ (ತಂಡದ ನಾಯಕ), ಭರತ್ಕುಮಾರ್ ಪಿ.ಬಿ, ಅರ್ಜುನ್, ಶರತ್ ಜೆ.ಜಿ, ಲಕ್ಷö್ಮಣ, ಮಹಮ್ಮದ್ ತಾಸೀನ್, ಷರೀಫ್ ಯಲಿಗಾರ್, ಗಜಚೌಹಣ್, ದರ್ಶನ್ಎ.ಟಿ ಹಾಗೂ ಲಂಕೇಶ ಆಯ್ಕೆಯಾಗಿದ್ದಾರೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ:ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ ಖೋ-ಖೋ ಪಂದ್ಯಾವಳಿಗೆ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿಗಳು ಆಯ್ಕೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



