ದಾವಣಗೆರೆ; ಮೇ 25ರ ವರೆಗೆ ಭದ್ರಾ ನೀರು ಹರಿಸುವಂತೆ ರೈತರ ಮನವಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ; ಬೇಸಿಗೆ ಹಂಗಾಮಿಗೆ ಮೇ 18 ರಿಂದ ಭದ್ರಾ ನಾಲೆಗೆ ಹರಿಸುತ್ತಿದ್ದ ನೀರನ್ನು ನಿಲುಗಡೆ ಮಾಡಲು ತೀರ್ಮಾನಿಸಿದೆ. ಕೊನೆಯ ಭಾಗದ ಭತ್ತದ ಬೆಳೆ ಹಾಗೂ ತೋಟದ ಬೆಳೆಗಳಿಗೆ ನೀರಿನ ಅವಶ್ಯಕತೆ ಇದ್ದು ಮೇ 25ರವರೆಗೆ ಹರಿಸುವಂತೆ ಕೊನೆಯ ಭಾಗದ ರೈತರು ಹರಿಹರ ತಾಲೂಕಿನ ಮಲೇಬೆನ್ನೂರಿನ ನೀರಾವರಿ ಇಲಾಖೆ ಇಂಜಿನಿಯರ್ ಗಳಿಗೆ ಮನವಿ ಮಾಡಿದ್ದಾರೆ.

ಮಳೆ ಬರದಿರುವ ಕಾರಣ ಭದ್ರಾ ಅಚ್ಚುಕಟ್ಟಿನ ಕೊನೆಯ ಭಾಗದ ಭತ್ತದ ಬೆಳೆ ಹಾಗೂ ತೋಟದ ಬೆಳೆಗಳಿಗೆ ನಾಲೆ ನೀರಿನ ಅವಶ್ಯಕತೆ ಇದೆ. ಹೀಗಾಗಿ ನೀರಿನ ಹರಿವು ಮುಂದುವರಿಸಬೇಕು ಎಂದು ಆಗ್ರಹಿಸಿದರು. ಎಂಜಿನಿಯರ್‌ಗಳು ರೈತರ ಮನವಿಯನ್ನು ಸ್ವೀಕರಿಸಿ, ಮೇಲಧಿಕಾರಿಗಳಿಗೆ ಕಳುಹಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *