Connect with us

Dvgsuddi Kannada | online news portal | Kannada news online

ದಾವಣಗೆರೆ; ಮೇ 25ರ ವರೆಗೆ ಭದ್ರಾ ನೀರು ಹರಿಸುವಂತೆ ರೈತರ ಮನವಿ

ಪ್ರಮುಖ ಸುದ್ದಿ

ದಾವಣಗೆರೆ; ಮೇ 25ರ ವರೆಗೆ ಭದ್ರಾ ನೀರು ಹರಿಸುವಂತೆ ರೈತರ ಮನವಿ

ದಾವಣಗೆರೆ; ಬೇಸಿಗೆ ಹಂಗಾಮಿಗೆ ಮೇ 18 ರಿಂದ ಭದ್ರಾ ನಾಲೆಗೆ ಹರಿಸುತ್ತಿದ್ದ ನೀರನ್ನು ನಿಲುಗಡೆ ಮಾಡಲು ತೀರ್ಮಾನಿಸಿದೆ. ಕೊನೆಯ ಭಾಗದ ಭತ್ತದ ಬೆಳೆ ಹಾಗೂ ತೋಟದ ಬೆಳೆಗಳಿಗೆ ನೀರಿನ ಅವಶ್ಯಕತೆ ಇದ್ದು ಮೇ 25ರವರೆಗೆ ಹರಿಸುವಂತೆ ಕೊನೆಯ ಭಾಗದ ರೈತರು ಹರಿಹರ ತಾಲೂಕಿನ ಮಲೇಬೆನ್ನೂರಿನ ನೀರಾವರಿ ಇಲಾಖೆ ಇಂಜಿನಿಯರ್ ಗಳಿಗೆ ಮನವಿ ಮಾಡಿದ್ದಾರೆ.

ಮಳೆ ಬರದಿರುವ ಕಾರಣ ಭದ್ರಾ ಅಚ್ಚುಕಟ್ಟಿನ ಕೊನೆಯ ಭಾಗದ ಭತ್ತದ ಬೆಳೆ ಹಾಗೂ ತೋಟದ ಬೆಳೆಗಳಿಗೆ ನಾಲೆ ನೀರಿನ ಅವಶ್ಯಕತೆ ಇದೆ. ಹೀಗಾಗಿ ನೀರಿನ ಹರಿವು ಮುಂದುವರಿಸಬೇಕು ಎಂದು ಆಗ್ರಹಿಸಿದರು. ಎಂಜಿನಿಯರ್‌ಗಳು ರೈತರ ಮನವಿಯನ್ನು ಸ್ವೀಕರಿಸಿ, ಮೇಲಧಿಕಾರಿಗಳಿಗೆ ಕಳುಹಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top