Connect with us

Dvgsuddi Kannada | online news portal | Kannada news online

ದಾವಣಗೆರೆ; ಜಮೀನಿನಲ್ಲಿ ಚಿರತೆ ಪತ್ತೆ; ಸಾರ್ವಜನಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ

IMG 20230528 171349

ದಾವಣಗೆರೆ

ದಾವಣಗೆರೆ; ಜಮೀನಿನಲ್ಲಿ ಚಿರತೆ ಪತ್ತೆ; ಸಾರ್ವಜನಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಮುಸ್ಸೇನಾಳು, ಚಟ್ನಳ್ಳಿ , ಫಲವನಹಳ್ಳಿ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳು ಸಂಚರಿಸಿದ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕವುಂಟು ಮಾಡಿದೆ.

ಮುಸ್ಸೇನಾಳು ಗ್ರಾಮದ ರೈತ ಕುಮಾರ ನಾಯ್ಕ ಅವರ ಹಸುವಿನ ಕರುವನ್ನು ಚಿರತೆ ಕೊಂದಿದೆ. ಶಿವಮೊಗ್ಗ ಅರಣ್ಯ ಮತ್ತು ಹೊನ್ನಾಳಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಚಿರತೆ ಸಂಚರಿಸುತ್ತಿರುವುದು ಗಮನಕ್ಕೆ ಬಂದ ನಂತರ ಚಟ್ನಹಳ್ಳಿ ಭಾಗದಲ್ಲಿ ಚಿರತೆ ಸೆರೆಗೆ ಬೋನು ಇಡಲಾಗಿದೆ. ಜನರು ಜಮೀನುಗಳಿಗೆ ಹೋಗುವಾಗ ಮತ್ತು ರಾತ್ರಿಯ ಸಮಯದಲ್ಲಿ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top