Connect with us

Dvgsuddi Kannada | online news portal | Kannada news online

ದಾವಣಗೆರೆ; ಜಪ್ತಿ ಮಾಡಿದ ಪಡಿತರ ಅಕ್ಕಿ ಬಹಿರಂಗ ಹರಾಜು

ration raice

ದಾವಣಗೆರೆ

ದಾವಣಗೆರೆ; ಜಪ್ತಿ ಮಾಡಿದ ಪಡಿತರ ಅಕ್ಕಿ ಬಹಿರಂಗ ಹರಾಜು

ದಾವಣಗೆರೆ: ದಾವಣಗೆರೆ ಗ್ರಾಮಾಂತರ ಪ್ರದೇಶದಲ್ಲಿ 3 ಪ್ರಕರಣಗಳಿಂದ ವಶಪಡಿಸಿಕೊಳ್ಳಲಾದ 18.00 ಕ್ವಿಂಟಾಲ್ ಅಕ್ಕಿ, ಪಡಿತರ ಧಾನ್ಯಗಳನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜೂನ್ 16 ರಂದು ಬೆಳಿಗ್ಗೆ 10.30 ಗಂಟೆಗೆ ಟಿ.ಎ.ಪಿ.ಸಿ.ಎಂ.ಎಸ್(ಲಿ) ಗ್ರಾಮಾಂತರ ಸಗಟು ಮಳಿಗೆ, ಎ.ಪಿ.ಎಂ.ಸಿ ಯಾರ್ಡ್, ಡಿ ಬ್ಲಾಕ್, ಎ.ಆರ್.ಸಿ.ಗೋದಾಮು, ಎ.ಪಿ.ಎಂ.ಸಿ ಕಚೇರಿ ಹಿಂಭಾಗ ದಾವಣಗೆರೆ ಇಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ ಎಂದು ದಾವಣಗೆರೆ ತಹಶೀಲ್ದಾರ್ ಡಾ.ಎಂ.ಬಿ ಅಶ್ವಥ್ ತಿಳಿಸಿದ್ದಾರೆ.

ದಾಸ್ತಾನಿನ ವಿವರ : ದಿನಾಂಕ:28.01.2023 ರಂದು ಕುರ್ಕಿ ಬುಳ್ಳಾಪುರ ಬಳಿ 10.78 ಕ್ವಿಂಟಾಲ್ ಅಕ್ಕಿ, .ದಿನಾಂಕ:25.02.2023 ರಂದು ದೊಡ್ಡಬಾತಿ ಗ್ರಾಮ ಬಳಿ 2.40 ಕ್ವಿಂಟಾಲ್ ಅಕ್ಕಿ, ದಿನಾಂಕ: 01.03.2023 ರಂದು ವಡ್ಡಿನಹಳ್ಳಿ ಗ್ರಾಮದ ಬಳಿ 4.82 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಕಚೇರಿ ಕೆಲಸದ ಅವಧಿಯಲ್ಲಿ ಗೋದಾಮಿಗೆ ಭೇಟಿ ನೀಡಿ ದಾಸ್ತಾನನ್ನು ಪರಿಶೀಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಹಾರ ಶಿರಸ್ತೆದಾರರು ಮೊ.ಸಂ: 9480065633, ಆಹಾರ ನಿರೀಕ್ಷಕರು ಮೊ.ಸಂ: 8722433298, 7411462337 ನ್ನು ಸಂಪರ್ಕಿಸಲು ಕೋರಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top