Connect with us

Dvgsuddi Kannada | online news portal | Kannada news online

ದಾವಣಗೆರೆ: ಸರ್ಕಾರಿ ಕಟ್ಟಡ ಬಾಡಿಗೆಗೆ ಲಭ್ಯ

ದಾವಣಗೆರೆ

ದಾವಣಗೆರೆ: ಸರ್ಕಾರಿ ಕಟ್ಟಡ ಬಾಡಿಗೆಗೆ ಲಭ್ಯ

ದಾವಣಗೆರೆ: ದೇವರಾಜ ಅರಸ್ ಬಡಾವಣೆ, ಎ ಬ್ಲಾಕ್‍ನಲ್ಲಿರುವ 2003 ರಲ್ಲಿ ನಿರ್ಮಾಣವಾದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ಕಟ್ಟಡವನ್ನು ಸರ್ಕಾರಿ, ಅರೆ ಸರ್ಕಾರಿ, ಸಂಸ್ಥೆಗಳಿಗೆ ಹಾಗೂ ಬ್ಯಾಂಕ್ ಗಳಿಗೆ ಬಾಡಿಗೆ ನೀಡಲಾಗುತ್ತಿದೆ.

ವಿಶಾಲವಾದ ಜಾಗವನ್ನು ಹೊಂದಿದ್ದು ಕಟ್ಟಡದ ಸುತ್ತಲೂ ಕಾಂಪೌಂಡ್, ಬೋರ್‍ವೆಲ್ ಮತ್ತು ಕಛೇರಿಗೆ ಆಗಮಿಸುವ ಸಾರ್ವಜನಿಕರ ಹಾಗೂ ಸಿಬ್ಬಂದಿಗಳ ವಾಹನ ನಿಲುಗಡೆಗೆ ಸ್ಥಳಾವಕಾಶವಿದ್ದು, ಕಾಂಪೌಂಡ್ ಮುಂಭಾಗದಲ್ಲಿ 60 ಅಡಿ ಸಾರ್ವಜನಿಕ ರಸ್ತೆ ಹಾಗೂ ಕಛೇರಿಯ ಸುತ್ತಮುತ್ತ ಗಿಡಮರಗಳಿದ್ದು, ಉತ್ತಮ ಗಾಳಿ ಬೆಳಕು ಹೊಂದಿ ಕಟ್ಟಡವು ಸುಸಜ್ಜಿತವಗಿರುತ್ತದೆ.
ಆಸಕ್ತರು ಪ್ರಾದೇಶಿಕ ಅಧಿಕಾರಿಗಳು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಮೊಬೈಲ್ ನಂ.9888861728 ಹಾಗೂ davangere@kspcb.gov.in ಸಂಪರ್ಕಿಸಲು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top