ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಪ್ರಕರಣಗಳಿಗೆ ವಿಧಿಸಲಾದ ದಂಡದಲ್ಲಿ ಶೇ.50 ರಷ್ಟು ರಿಯಾಯಿತಿಯನ್ನು ನೀಡಿ ಸರ್ಕಾರ ಆದೇಶಿಸಿದೆ. ಫೆಬ್ರವರಿ 11ರ ರೊಳಗೆ ದಾಖಲಾದ ಪ್ರಕರಣಗಳು ಹಾಗೂ ಸೆಪ್ಟಂಬರ್ 9ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ರಿಯಾಯಿತಿ ಅನ್ವಯವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ ಮ ಕರಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ; ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಮತ್ತೊಂದು ಅವಕಾಶ; ಶೇ.50ರಷ್ಟು ರಿಯಾಯಿತಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



