ದಾವಣಗೆರೆ; ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ ಡಾ. ವೆಂಕಟೇಶ್ ಎಂ.ವಿ. ಅವರು ಮಾಜಿ ಸಚಿವ, ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿದರು.ದಾವಣಗೆರೆ ಜಿಲ್ಲೆಯಲ್ಲಿ ಮಳೆ ಹೆಚ್ಚಿರುವ ಕಾರಣ ಅನೇಕ ಕಡೆ ಅಪಾರ ಪ್ರಮಾಣದ ಹಾನಿ ಉಂಟಾಗಿದ್ದು, ತುಂಗಾಭದ್ರ ನದಿ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಮನೂರು ಶಿವಶಂಕರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ದಾವಣಗೆರೆ: ನೂತನ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಭೇಟಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



