ದಾವಣಗೆರೆ: ವೀರಬಸಪ್ಪ ಮಾಗಿ ಕುಟುಂಬದಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೃತೀಯ ವರ್ಷದ ಒಂದು ಲೋಡ್ ಅಕ್ಕಿ ಸಮರ್ಪಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಿವಂಗತ ಶ್ರೀಮತಿ ಬಸಮ್ಮ, ಶ್ರೀ ವೀರಬಸಪ್ಪ ಮಾಗಿ ಕುಟುಂಬದಿಂದ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ತೃತೀಯ ವರ್ಷ ಒಂದು ಲೋಡ್ ಅಕ್ಕಿಯನ್ನು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಜಯಪ್ರಕಾಶ್ ಮಾಗಿ, ಕೈಲಾಸ ಬಾಬು ಮಾಗಿ ಅವರು ಹಳೇ ಪೇಟೆ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಷೇಶ ಪೂಜೆ ಸಲ್ಲಿಸಿಭಕ್ತಿ ಸಮರ್ಪಸಿಲು ತೆರಳಿದರು.

ಈ ಲಾರಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಅದ್ಯಕ್ಷರ, ಧೂಡಾ ಮಾಜಿ ಅಧ್ಯಕ್ಷ ದೇವರಮನಿ ಶಿವಕುಮಾರ್ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವನಗೌಡ,ಟಿ.ಪಾಟೀಲ, ಬಿ.ಪಿ.ಎಂ ಜಗದೀಶ್,‌ಮಂಜುನಾಥ್, ವಿನಾಯಕ ಬ್ಯಾಡಗಿ, ಜಯರಾಜ್ ಮೇಟಿ, ಪ್ರಕಾಶ್ ಮೇಟಿ, ಎಂ .ವೈ. ಆನಂದ, ಸಂಗಮೇಶ ಗದಗ, ಅಶೋಕ ಇಂಜಿನಿಯರ್, ಆರ್.ಎಂ ಪಂಚಾಕ್ಷರಿ, ಪರುಶುರಾಮ್ ಪಿ.ಎಸ್, ಮಾಳಗಿ ಸಿದ್ದೇಶ್, ಸತೀಶ್ ಹುಬ್ಬಳ್ಳಿ, ಸತೀಶ್ ಹುರ್ಣೇಕರ್, ಟಿಎಸ್ಎಂ‌ ಮಲ್ಲಿಕಾರ್ಜುನ, ನಿಖಿಲ್ ಮಾಗಿ, ಹರ್ಷ ಮಾಗಿ, ಬಸವಲಿಂಗ, ಅಣಬೇರು ಮಂಜುನಾಥ, ಸಿ.ಎಂ.ಬಿ ಶಿವಕುಮಾರ್, ಅಣ್ಣಪ್ಪ ಸ್ವಾಮಿ, ಮಂಜುನಾಥ್ ಸ್ವಾಮಿ, ಚಿತ್ರಗಿ ಸಂಗಪ್ಪ, ಕೆ.ಸಿ.ಲಿಂಗರಾಜ ಮತ್ತಿತರರು ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *