Connect with us

Dvgsuddi Kannada | online news portal | Kannada news online

ದಾವಣಗೆರೆ: ಲಿಂಗಾಯತ ಕೇವಲ ಜಾತಿಯಲ್ಲ, ಅದೊಂದು ಧರ್ಮ ; ಪಾಂಡೋಮಟ್ಟಿ ಶ್ರೀ

IMG 20230912 170104

ಪ್ರಮುಖ ಸುದ್ದಿ

ದಾವಣಗೆರೆ: ಲಿಂಗಾಯತ ಕೇವಲ ಜಾತಿಯಲ್ಲ, ಅದೊಂದು ಧರ್ಮ ; ಪಾಂಡೋಮಟ್ಟಿ ಶ್ರೀ

ದಾವಣಗೆರೆ: ಲಿಂಗಾಯತ ಎಂಬುದು‌ ಕೇವಲ ಜಾತಿಯಲ್ಲ, ಅದೊಂದು ಧರ್ಮ ಎಂದು ಚನ್ನಗಿರಿಯ ಪಾಂಡೋಮಟ್ಟಿ ವಿರಕ್ತಮಠದ ಶ್ರೀ ಗುರುಬಸವ ಸ್ವಾಮೀಜಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಎಂಬುದು ಒಂದು ಸ್ವತಂತ್ರ ಧರ್ಮ ಆಗಬೇಕು. ಇದಕ್ಕಾಗಿ ನಮ್ಮ‌ ಸಂಘರ್ಷ ನಿರಂತರ. ಲಿಂಗಾಯತ ಎಂಬುದು ಒಂದು ಜಾತಿಯಾಗಿ ಉಳಿಯಬಾರದು. ಸಿಖ್ , ಜೈನರಂತೆ ಲಿಂಗಾಯತ ಎಂಬುದು ಒಂದು ಸ್ವತಂತ್ರ ಧರ್ಮ ಆಗಬೇಕು ಎಂದು ತಿಳಿಸಿದರು.

ಎಲ್ಲರಿಗೂ ಸಮ ಬಾಳು ಸಮ ಪಾಲು ಎಂಬ ಕಾಯಕ ಸಿದ್ದಾಂತದ ಮೇಲೆ ಬಸಣ್ಣ ಲಿಂಗಾಯತ ಧರ್ಮವನ್ನು ಹುಟ್ಟುಹಾಕಿದ್ದಾರೆ.ಲಿಂಗಾಯತ ಎಲ್ಲಾ ಒಳ ಪಂಗಡಗಳು ಕೇಂದ್ರದ ಓಬಿಸಿ ಪಟ್ಟಿಗೆ ಸೇರ್ಪಡೆ ಆಗಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top