Connect with us

Dvgsuddi Kannada | online news portal | Kannada news online

ಕರ್ನಾಟಕ ಬಂದ್ ; ದಾವಣಗೆರೆ ವಿ.ವಿ. ನಾಳೆಯ ಪರೀಕ್ಷೆಗಳು ಮುಂದೂಡಿಕೆ

IMG 20230928 075434

ದಾವಣಗೆರೆ

ಕರ್ನಾಟಕ ಬಂದ್ ; ದಾವಣಗೆರೆ ವಿ.ವಿ. ನಾಳೆಯ ಪರೀಕ್ಷೆಗಳು ಮುಂದೂಡಿಕೆ

ದಾವಣಗೆರೆ: ಕಾವೇರಿ ನದಿ ನೀರು ವಿವಾದ ಹಿನ್ನೆಲೆಯಲ್ಲಿ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ನಾಳೆ (ಸೆ. 29) ನಡೆಯಬೇಕಾಗಿದ್ದ ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಎಲ್ಲಾ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಮುಂದೂಡಲಾಗಿದೆ. ಈ ಪರೀಕ್ಷೆಗಳು ಅ. 1 ರಂದು ನಡೆಸಲಾಗುವುದು ಎಂದು ವಿ.ವಿ. ಪರೀಕ್ಷಾಂಗ ಕುಲಸಚಿವ ಡಾ.ಕೆ.ಎ. ಶಿವಶಂಕರ್‌ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top