Connect with us

Dvgsuddi Kannada | online news portal | Kannada news online

ದಾವಣಗೆರೆ: ಕಸೂತಿ ಹೊಲಿಗೆ ತರಬೇತಿ ಕೈಗೊಳ್ಳಲು ಅರ್ಹ ನೋಂದಾಯಿತ ಸಂಘ, ಸಂಸ್ಥೆಗಳಿಂದ ಅರ್ಜಿ ಆಹ್ವಾನ

images 56

ದಾವಣಗೆರೆ

ದಾವಣಗೆರೆ: ಕಸೂತಿ ಹೊಲಿಗೆ ತರಬೇತಿ ಕೈಗೊಳ್ಳಲು ಅರ್ಹ ನೋಂದಾಯಿತ ಸಂಘ, ಸಂಸ್ಥೆಗಳಿಂದ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ವಲಯ ಕಚೇರಿ ವತಿಯಿಂದ ಬಂಜಾರ ಸಾಂಪ್ರದಾಯಿಕ ಕಸೂತಿ ಮತ್ತು ಪೂರಕ ಹೊಲಿಗೆ ತರಬೇತಿ ಕೈಗೊಳ್ಳಲು ನುರಿತ ಅರ್ಹ ನೋಂದಾಯಿತ ಸಂಘ, ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಸಂಘ, ಸಂಸ್ಥೆಗಳು ನವಂಬರ್ 4 ರೊಳಗಾಗಿ ದಾವಣಗೆರೆ ವಲಯ ಕಚೇರಿಗೆ ಭೇಟಿ ನೀಡಿ ನಿಗಮದ ನಿಗಧಿತ ಅರ್ಜಿ ನಮೂನೆ ಪಡೆದು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವಲಯ ಕಚೇರಿಯನ್ನು ಸಂಪರ್ಕಿಸಲು ನಿಗಮದ ದಾವಣಗೆರೆ ವಲಯ ಕಚೇರಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top