Connect with us

Dvgsuddi Kannada | online news portal | Kannada news online

ದಾವಣಗೆರೆ: ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಜಿಲ್ಲೆಯಲ್ಲಿ ಒಬ್ಬ ನಾಮ ನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

govt

ದಾವಣಗೆರೆ

ದಾವಣಗೆರೆ: ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಜಿಲ್ಲೆಯಲ್ಲಿ ಒಬ್ಬ ನಾಮ ನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಫಲಾನುಭವಿಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆ ಸಮಿತಿ ಸಭೆಯಲ್ಲಿ ಒಬ್ಬ ನಾಮನಿರ್ದೇಶಕ ಸದಸ್ಯರನ್ನು ಆಯ್ಕೆ ಮಾಡಲು ವಿಶ್ವಕರ್ಮ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎರಡು ವರ್ಷಗಳವರೆಗೆ ಅಧಿಕಾರೇತರ ನಾಮನಿರ್ದೇಶಕ ಸದಸ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ವಿಶ್ವಕರ್ಮ ಸಮುದಾಯದ ಜನಾಂಗದವರ ಪ್ರತಿನಿಧಿತ್ವ ವಹಿಸಿ ಸಮಾಜಮುಖಿ ಕೆಲಸ ನಿರ್ವಹಿಸಿರುವ ಅಭ್ಯರ್ಥಿಗಳು ನಾಮ ನಿರ್ದೇಶಕ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಬಹುದು.

ಅರ್ಹರು ನವಂಬರ್ 10 ರೊಳಗಾಗಿ ಜಿಲ್ಲಾ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top