Connect with us

Dvgsuddi Kannada | online news portal | Kannada news online

ದಾವಣಗೆರೆ: ಅಪಘಾತಕ್ಕೀಡಾದ ಬೈಕ್ ಸವಾರನಿಗೆ ಪ್ರಥಮ ಚಿಕಿತ್ಸೆ ನೀಡಿ ಪ್ರಾಣ ರಕ್ಷಿಸಿದ ಆರೈಕೆ ಆಸ್ಪತ್ರೆ ಮುಖ್ಯಸ್ಥ ರವಿಕುಮಾರ್

IMG 20231122 072419

ದಾವಣಗೆರೆ

ದಾವಣಗೆರೆ: ಅಪಘಾತಕ್ಕೀಡಾದ ಬೈಕ್ ಸವಾರನಿಗೆ ಪ್ರಥಮ ಚಿಕಿತ್ಸೆ ನೀಡಿ ಪ್ರಾಣ ರಕ್ಷಿಸಿದ ಆರೈಕೆ ಆಸ್ಪತ್ರೆ ಮುಖ್ಯಸ್ಥ ರವಿಕುಮಾರ್

ದಾವಣಗೆರೆ: ಜಿಲ್ಲೆಯ ಜಗಳೂರು ತಾಲ್ಲೂಕಿನ ಬಿಳಿಚೋಡು ಮಾರ್ಗದ ದೇವಿಕೆರೆ ಬಳಿ ಅಪಘಾತವಾಗಿದ್ದ ಬೈಕ್ ಸವಾರನಿಗೆ ಪ್ರಥಮ ಚಿಕಿತ್ಸೆ ನೀಡಿ ಪ್ರಾಣ ರಕ್ಷಣೆಯನ್ನು ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ.ಟಿ.ಜಿ.ರವಿಕುಮಾರ್‌ ಮಾಡಿದ್ದಾರೆ.

ಜಗಳೂರಿನ ಕಲ್ಲಯ್ಯ ಆಸ್ಪತ್ರೆಯಲ್ಲಿ ರೋಗಿಗಳ ಪರಿಶೀಲನೆ ನಡೆಸಿ ಡಾ. ಟಿ.ಜಿ.ರವಿಕುಮಾರ್ ವಾಪಸ್ ಬರುವಾಗ ದೇವಿಕೆರೆ ಕ್ರಾಸ್ ಬಳಿ ಬೈಕ್ ಸವಾರನೊಬ್ಬ ಆಯತಪ್ಪಿ ಬಿದ್ದಿದ್ದನು. ಇದನ್ನು ಕಂಡು ಡಾ.ರವಿಕುಮಾರ್, ಕೂಡಲೇ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಾ.ರವಿಕುಮಾರ್‌ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top