Connect with us

Dvgsuddi Kannada | online news portal | Kannada news online

ದಾವಣಗೆರೆ: ಹೊಸ ಉದ್ದಿಮೆ ಸ್ಥಾಪಿಸುವವರಿಗೆ ಸುವರ್ಣಾವಕಾಶ; ಸರ್ಕಾರದಿಂದ ಅಗತ್ಯ ಭೂಮಿ ಮಂಜೂರಾತಿ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಹೊಸ ಉದ್ದಿಮೆ ಸ್ಥಾಪಿಸುವವರಿಗೆ ಸುವರ್ಣಾವಕಾಶ; ಸರ್ಕಾರದಿಂದ ಅಗತ್ಯ ಭೂಮಿ ಮಂಜೂರಾತಿ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಜಿಲ್ಲೆಯ ಸಾರಥಿ, ಕುರುಬರಹಳ್ಳಿ 1ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ಉದ್ದಿಮೆದಾರರಿಂದ ಕೈಗಾರಿಕೆ ಸ್ಥಾಪನೆಗೆ ಜಮೀನು ಹಂಚಿಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಜಿ ಸಲ್ಲಿಸುವ ಉದ್ದಿಮೆದಾರರು ನಗರದ ಕರೂರು ಕೈಗಾರಿಕಾ ಪ್ರದೇಶದಲ್ಲಿನ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಅರ್ಜಿ ನಮೂನೆಯನ್ನು ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅದೇ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top