Connect with us

Dvgsuddi Kannada | online news portal | Kannada news online

ಭದ್ರಾ ಜಲಾಶಯ; ಜ.6ರ ಶಿವಮೊಗ್ಗ ಸಭೆಗೂ ಮುನ್ನ ಇಂದೇ ದಾವಣಗೆರೆ ರೈತರ ಸಭೆ ಕರೆದ ನೀರಾವರಿ ಇಲಾಖೆ

IMG 20240104 062533

ದಾವಣಗೆರೆ

ಭದ್ರಾ ಜಲಾಶಯ; ಜ.6ರ ಶಿವಮೊಗ್ಗ ಸಭೆಗೂ ಮುನ್ನ ಇಂದೇ ದಾವಣಗೆರೆ ರೈತರ ಸಭೆ ಕರೆದ ನೀರಾವರಿ ಇಲಾಖೆ

ದಾವಣಗೆರೆ: ಭದ್ರಾ ಅಚ್ಚುಕಟ್ಟು ಪ್ರದೇಶದ 2023-24ನೇ ಸಾಲಿನ ಬೇಸಿಗೆ ಹಂಗಾಮಿಗೆ ನೀರು ಹರಿಸುವ ಕುರಿತು ಜ.6 ರಂದು ನೀರಾವರಿ ಸಲಹಾ ಸಮಿತಿ ಸಭೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಸಚಿವರ ಮೇರೆಗೆ ಪೂರ್ವಭಾವಿ ಸಭೆ ಇಂದು (ಜ.4) ಬೆಳಿಗ್ಗೆ 11 ಗಂಟೆಗೆ ನೀರಾವರಿ ಇಲಾಖೆಯ ವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.

ಈ ಸಭೆಗೆ ಭದ್ರಾ ಅಚ್ಚುಕಟ್ಟು ಪ್ರದೇಶದ ದಾವಣಗೆರೆ, ಮಲೆಬೆನ್ನೂರು ವಿಭಾಗದ ವ್ಯಾಪ್ತಿಯ ನೀರು ಬಳಕೆದಾರರ ಸಹಕಾರ ಸಂಘಗಳ ಪದಾಧಿಕಾರಿಗಳು, ರೈತ ಮುಖಂಡರು
ಭಾಗವಹಿಸಿ ಚರ್ಚಿಸಿ, ತಮ್ಮ ಅಮೂಲ್ಯ ಸಲಹೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಲು ಕಾರ್ಯಪಾಲಕ ಇಂಜಿನಿಯರ್‌ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top