ದಾವಣಗೆರೆ: ಶ್ರೀರಾಮ‌ ಪ್ರಾಣ ಪ್ರತಿಷ್ಠಾಪನೆ; ನಗರದ ಗಡಿಯಾರ ಕಂಬ ವರ್ತಕರಿಂದ ಸಹಿ ಹಂಚಿ ಸಂಭ್ರಮ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ನಗರದ ಗಡಿಯಾರ ಕಂಬದ ವರ್ತಕರು ಏರ್ಪಡಿಸಲಾಗಿದ್ದ ಪೂಜಾ ಕಾರ್ಯಕ್ರಮ ಹಾಗೂ ಲಾಡು ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಧಾನ ಪರಿಷತ್ತಿನ ಮುಖ್ಯ ಸ್ವಚೇತಕ ರವಿಕುಮಾರ್ ಭಾಗವಹಿಸಿ ಸಾರ್ವಜನಿಕರಿಗೆ ಲಾಡು ವಿತರಿಸಿದರು.

ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಿಪಕ್ಷ ನಾಯಕರಾದ ಪ್ರಸನ್ನ ಕುಮಾರ್, ಮಾಜಿ ಮೇಯರ್ ಎಸ್. ಟಿ. ವೀರೇಶ್, ಹಿರಿಯ ಮುಖಂಡ ವೈ ಮಲ್ಲೇಶ್, ಮಾಜಿ ಸದಸ್ಯ ಶಿವನಗೌಡ ಟಿ ಪಾಟೀಲ್, ವರ್ತಕರಾದ ಮಹೇಂದ್ರ ಕೊಠಾರಿ, ರಮೇಶ್ ಓಸ್ವಾಲ್, ಮೋಹನ್ ಗಂಗಾವತಿ, ಹರಿಹರದ ನಾಗರಾಜ್, ಜಿತೇಂದ್ರ ಕುಮಾರ್, ಲಿಖಿತ್ ಜೈನ್, ರಾಹುಲ್ ಜೈನ್, ಕಿರಣ, ಆನಂದ್, ನಿಖಿಲು ಬಾಹುಬಲಿ, ದಿಲೀಪ್, ಶೀತಲ್ , ಕೆ.ಜೆ.ಪಿ ಗೋಲ್ಡ್ ಸಂದೇಶ್, ಆಸೂಜಿ ಅಂಗಡಿಯ ಮಾಲೀಕರು ಆಟೋ ಚಾಲಕರಾದ ಗಂಗಾಧರ್, ಆನಂದ್, ಪೇಪರ್ ಮಹಾರುದ್ರಪ್ಪ, ಸೇರಿದಂತೆ ಗಡಿಯಾರ ಕಂಬದ ಸುತ್ತಮುತ್ತಲಿನ ವ್ಯಾಪಾರಸ್ಥರು ಭಾಗಿಯಾಗಿದ್ದರು

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *