Connect with us

Dvgsuddi Kannada | online news portal | Kannada news online

ದಾವಣಗೆರೆ: ಅಸುರಕ್ಷಿತ ಆಹಾರ ತಯಾರಿಕೆ; ಹೋಟೆಲ್, ಬೀದಿ ಬದಿ ವ್ಯಾಪಾರಿಗಳ ಮೇಲೆ ಕ್ರಮ

images 2024 03 18T190847.332

ದಾವಣಗೆರೆ

ದಾವಣಗೆರೆ: ಅಸುರಕ್ಷಿತ ಆಹಾರ ತಯಾರಿಕೆ; ಹೋಟೆಲ್, ಬೀದಿ ಬದಿ ವ್ಯಾಪಾರಿಗಳ ಮೇಲೆ ಕ್ರಮ

ದಾವಣಗೆರೆ: ಮಲೇಬೆನ್ನೂರು ಪಟ್ಟಣದಲ್ಲಿ ವಿಷಪೂರಿತ ಹಾಗೂ ಅಸುರಕ್ಷತೆಯಿಂದ ತಯಾರಿಸಿದ ಪಾನಿಪುರಿ ಸೇವನೆಯಿಂದ ಹಲವಾರು ಮಕ್ಕಳಿಗೆ ವಾಂತಿ, ಬೇದಿ ಹಾಗೂ ಜ್ವರ ಕಂಡು ಬಂದಿದ್ದು ಅಸುರಕ್ಷಿತಯಿಂದ ತಯಾರಿಸಿದ ಹಾಗೂ ಕಲಬೆರಕೆ ಆಹಾರ ತಯಾರಿಕೆಯನ್ನು ನಿಷೇಧಿಸಲಾಗಿದೆ.

ಪುರಸಭಾ ವ್ಯಾಪ್ತಿಯಲ್ಲಿನ ಹೋಟೆಲ್, ಬೀದಿ ಬದಿ ಹೋಟೆಲ್, ಬೇಕರಿ ಹಾಗೂ ಇತರೆ ಅಹಾರ ತಯಾರಿಸಿ ಮಾರಾಟ ಮಾಡುವವರು ಆಹಾರ ಮತ್ತು ಗುಣಮಟ್ಟ ಕಾಯಿದೆ ಅನ್ವಯ ನಿಯಮಗಳ ಪಾಲನೆ ಮಾಡದಿದ್ದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಮತ್ತು ಹೋಟೆಲ್ ಮಾಡುವವರು ಕಾಯಿದೆಯನ್ವಯ ಪರವಾನಗಿ ಪಡೆದುಕೊಳ್ಳಬೇಕೆಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top