Connect with us

Dvgsuddi Kannada | online news portal | Kannada news online

ದಾವಣಗೆರೆ: ಪ್ರಧಾನಿ ಮೋದಿ ಸಮಾವೇಶಕ್ಕೆ ಅವಕಾಶ ನೀಡಬಾರದೆಂದು ಕಾಂಗ್ರೆಸ್ ನಾಯಕರು ಡಿಸಿಗೆ ಮನವಿ; ಕಾರಣ ಏನು ಗೊತ್ತಾ..?

IMG 20240426 200325

ದಾವಣಗೆರೆ

ದಾವಣಗೆರೆ: ಪ್ರಧಾನಿ ಮೋದಿ ಸಮಾವೇಶಕ್ಕೆ ಅವಕಾಶ ನೀಡಬಾರದೆಂದು ಕಾಂಗ್ರೆಸ್ ನಾಯಕರು ಡಿಸಿಗೆ ಮನವಿ; ಕಾರಣ ಏನು ಗೊತ್ತಾ..?

ದಾವಣಗೆರೆ: ಏ. 28 ರಂದು ದಾವಣಗೆರೆಯಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶಕ್ಕೆ ಅನುಮತಿ ನೀಡಬಾರದು ಎಂದು ಕಾಂಗ್ರೆಸ್ ಪಕ್ಷದ‌ ನಾಯಕರು ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿದರು.

ಪ್ರಧಾನಿಯವರು ಬಹಿರಂಗ ಸಮಾವೇಶದಲ್ಲಿ ಕೋಮು ಭಾವನೆ ಕೆರಳಿಸುವ, ದ್ವೇಷದ ಹೇಳಿಕೆ ನೀಡುತ್ತಾರೆ. ಹೀಗಾಗಿ ದಾವಣಗೆರೆಯಲ್ಲಿ ಅವರ ಸಭೆಗೆ ಅನುಮತಿ ನೀಡಬಾರದು.‌ ರ್‍ಯಾಲಿ ಮತ್ತು ಬಹಿರಂಗ ಸಭೆಗೆ ಅನುಮತಿ ನೀಡಿದಲ್ಲಿ ಗೋಬ್ಯಾಕ್ ಪಿಎಂ ಎಂಬ ಘೋಷಣೆ ಜೊತೆಗೆ ಕಪ್ಪುಬಾವುಟ ಪ್ರದರ್ಶನ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top