Connect with us

Dvgsuddi Kannada | online news portal | Kannada news online

ದಾವಣಗೆರೆ: ಪಶು ಇಲಾಖೆಯಿಂದ ಸಾಕು ಪ್ರಾಣಿಗಳ ರ್‍ಯಾಂಪ್ ವಾಕ್; ಉಚಿತ ರೇಬಿಸ್ ಲಸಿಕೆ, ಜಂತು ನಾಶಕ ಔಷಧಿ ವಿತರಣೆ

ದಾವಣಗೆರೆ

ದಾವಣಗೆರೆ: ಪಶು ಇಲಾಖೆಯಿಂದ ಸಾಕು ಪ್ರಾಣಿಗಳ ರ್‍ಯಾಂಪ್ ವಾಕ್; ಉಚಿತ ರೇಬಿಸ್ ಲಸಿಕೆ, ಜಂತು ನಾಶಕ ಔಷಧಿ ವಿತರಣೆ

ದಾವಣಗೆರೆ; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ, ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ, ಲೋಕಸಭಾ ಚುನಾವಣಾ ಅಂಗವಾಗಿ ಮೇ.1 ರಂದು ಸಂಜೆ 5 ಗಂಟೆಗೆ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಬಾಸ್ಕೆಟ್ ಬಾಲ್ ಗ್ರೌಂಡ್‍ನಲ್ಲಿ ಪೆಟ್ ರ್‍ಯಾಂಪ್ ವಾಕ್ ಆಯೋಜಿಸಲಾಗಿದೆ.

ಭಾಗವಹಿಸುವ ಸಾಕುಪ್ರಾಣಿ ನಾಯಿ,ಬೆಕ್ಕು ಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ಮತ್ತು ಜಂತು ನಾಶಕ ಔಷಧಿಗಳನ್ನು ವಿತರಣೆ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾಕುಪ್ರಾಣಿಗಳ ಮಾಲೀಕರಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ. ಚಂದ್ರಶೇಖರ್ ಎಸ್ ಸುಂಕದ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top