Connect with us

Dvgsuddi Kannada | online news portal | Kannada news online

ದಾವಣಗೆರೆ: ಒಂದು ತಿಂಗಳಿಂದ ಜನರ ಆತಂಕಕ್ಕೆ ಕಾರಣವಾಗಿದ್ದ ಕರಡಿ ಕೊನೆಗೂ ಸೆರೆ

dvg suddi

ದಾವಣಗೆರೆ

ದಾವಣಗೆರೆ: ಒಂದು ತಿಂಗಳಿಂದ ಜನರ ಆತಂಕಕ್ಕೆ ಕಾರಣವಾಗಿದ್ದ ಕರಡಿ ಕೊನೆಗೂ ಸೆರೆ

ದಾವಣಗೆರೆ: ಕಳೆದ ಒಂದು ತಿಂಗಳಿಂದ ಜನರ ಆತಂಕಕ್ಕೆ ಕಾರಣವಾಗಿದ್ದ ಕರಡಿಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹಳೆದೇವರ ಹೊನ್ನಾಳಿ ಗ್ರಾಮದಲ್ಲಿರುವ ದೇವಸ್ಥಾನ ಪಕ್ಕದ ಪೊದೆಯಲ್ಲಿ ಅವಿತು ಕುಳಿತಿದ್ದ ಕರಡಿಯನ್ನು ಪ್ರಾದೇಶಿಕ ಅರಣ್ಯ ವಲಯ ಸಿಬ್ಬಂದಿ ಹಿಡಿದು ಭದ್ರಾವತಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ಕರಡಿಯು ಗ್ರಾಮದ ಸಣ್ಣಬೀರಪ್ಪ ದೇವಸ್ಥಾನ ಸುತ್ತಲಿನ ಪೊದೆಯಲ್ಲಿದ್ದು, ಹೊಲಗದ್ದೆಗೆ ಹೋಗುವವರಿಗೆ ಮಾಡುವವರಿಗೆ ಮತ್ತು ದೇವಸ್ಥಾನಕ್ಕೆ ಭಕ್ತರಿಗೆ ತೊಂದರೆ ಕೊಡುತ್ತಿತ್ತು. ಸ್ಥಳೀಯರು ಚನ್ನಗಿರಿ ತಾಲ್ಲೂಕಿನ ಆರ್‌ಎಫ್‍ಒ ಗಮನಕ್ಕೆ ತಂದ ನಂತರ, ಕರಡಿ ಸೆರೆ ಹಿಡಿಯಲು ಬೋನು ಇರಿಸಲಾಗಿತ್ತು. ಪಟಾಕಿ ಸಿಡಿಸಿ, ಗದ್ದಲ ಎಬ್ಬಿಸಿದ್ದರಿಂದ ಪೊದೆಯಿಂದ ಹೆದರಿ ಹೊರಬಂದ ಕರಡಿ ಬಲೆಯೊಳಗೆ ಸಿಕ್ಕಿ ಬಿದ್ದಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

davangere lokayukta visit 2
davangere mahanagara palike dvgsuddi
davangere lokayukta 2
Morarji Desai school 1
davangere lokayukta visit 1
Advertisement
Advertisement Enter ad code here

Title

To Top