Connect with us

Dvgsuddi Kannada | online news portal | Kannada news online

ದಾವಣಗೆರೆ: ಜಾನಪದ ವಿದ್ವಾಂಸ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ‌ಎಂ.ಜಿ.‌ಈಶ್ವರಪ್ಪ ನಿಧನ

davangere m g eshwarappa

ದಾವಣಗೆರೆ

ದಾವಣಗೆರೆ: ಜಾನಪದ ವಿದ್ವಾಂಸ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ‌ಎಂ.ಜಿ.‌ಈಶ್ವರಪ್ಪ ನಿಧನ

ದಾವಣಗೆರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸ, ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಎಂ.ಜಿ. ಈಶ್ವರಪ್ಪ (74) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು (ಜೂ.1) ಮಧ್ಯಾಹ್ನ ನಿಧನ ಹೊಂದಿದ್ದಾರೆ.

ಶ್ವಾಸಕೋಶದ ಸಮಸ್ಯೆಯಿಂದ ನಿಧನ ಹೊಂದಿದ್ದಾರೆ. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಬಾಳೆ (ಜೂನ್ 2) ದಾವಣಗೆರೆಯಲ್ಲಿ ನಡೆಯಲಿದೆ.15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ರಂಗಭೂಮಿ, ಜಾನಪದ, ಸಂಶೋಧನೆ ತೊಡಗಿಸಿಕೊಂಡಿದ್ದ ಅವರು, 38 ವರ್ಷ ಅಧ್ಯಾಪಕರಾಗಿ ಸಹ ಸೇವೆ ಸಲ್ಲಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ 2020ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ.1950ರಂದು ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿಯಲ್ಲಿ ಜನಿಸಿದ ಈಶ್ವರಪ್ಪ ಅವರು, ದಾವಣಗೆರೆ ಕಾರ್ಯಕ್ಷೇತ್ರವನ್ನಾಗಿಸಿಕೊಂಡಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top