Connect with us

Dvgsuddi Kannada | online news portal | Kannada news online

ದಾವಣಗೆರೆ: ಉಚಿತ ಹೊಲಿಗೆ ಯಂತ್ರ, ತ್ರಿಚಕ್ರ ವಾಹನ, ಉದ್ದಿಮೆದಾರರಿಗೆ ಸಹಾಯಧನ ಸೇರಿ ವೈಯಕ್ತಿಕ ಸೌಲಭ್ಯಕ್ಕೆ ಅರ್ಜಿ ಆಹ್ವಾನ

govt

ದಾವಣಗೆರೆ

ದಾವಣಗೆರೆ: ಉಚಿತ ಹೊಲಿಗೆ ಯಂತ್ರ, ತ್ರಿಚಕ್ರ ವಾಹನ, ಉದ್ದಿಮೆದಾರರಿಗೆ ಸಹಾಯಧನ ಸೇರಿ ವೈಯಕ್ತಿಕ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4 ಯೋಜನೆಯಡಿ ಶೇ 24.10, 7.25 ಮತ್ತು ಶೇ 5‌ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ, ಅಲ್ಪಸಂಖ್ಯಾತ ವರ್ಗಗಳ ನಿರುದ್ಯೋಗಿ ಯುವತಿಯರಿಗೆ ಉಚಿತ ಹೊಲಿಗೆ ಯಂತ್ರ, ಮನೆ ಮೇಲ್ಛಾವಣಿ ದುರಸ್ಥಿಗೆ ಸಮಾಗ್ರಿಗಳ ಖರೀದಿಗೆ ಧನಸಹಾಯ, ಇತರೆ ಬಡ ವರ್ಗದ ಉದ್ದಿಮೆದಾರರಿಗೆ ಸಹಾಯಧನ ಮತ್ತು ದೈಹಿಕ ವಿಕಲಚೇತನರಿಗೆ ತ್ರಿಚಕ್ರ ವಾಹನ, ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಗಳನ್ನು ನೀಡಲು ಅರ್ಹ ಫಲಾನುಭವಿಗಳಿಂದ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಸೌಲಭ್ಯ ಪಡೆಯಲು ಪಾಸ್‌ಪೋರ್ಟ್ 2 ಭಾವಚಿತ್ರ, ಆಧಾರ್ ಕಾರ್ಡ್ ಜೆರಾಕ್ಸ್, ಚುನಾವಣಾ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ , ಮನೆಯ ಇ-ಖಾತೆ ಜೆರಾಕ್ಸ್ ಪ್ರತಿ, ನಿವಾಸಿ ದೃಢೀಕರಣ, ವ್ಯಾಸಂಗ ಪ್ರಮಾಣ ಪತ್ರದೊಂದಿಗೆ ಜುಲೈ.15 ರೊಳಗಾಗಿ ಜಗಳೂರು ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಸಲ್ಲಿಸಲು ಮುಖ್ಯಾಧಿಕಾರಿ ತಿಳಿಸಿದ್ದಾರೆ.

Continue Reading
Advertisement
You may also like...

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top