Connect with us

Dvgsuddi Kannada | online news portal | Kannada news online

ಸುತ್ತೂರು ಮಠದಲ್ಲಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿ ಗೃಹ ಲೋಕಾರ್ಪಣೆ

ದಾವಣಗೆರೆ

ಸುತ್ತೂರು ಮಠದಲ್ಲಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿ ಗೃಹ ಲೋಕಾರ್ಪಣೆ

ದಾವಣಗೆರೆ: ಮೈಸೂರು ಜಿಲ್ಲೆ ಶ್ರೀಕ್ಷೇತ್ರ ಸುತ್ತೂರಿನ ಜಗದ್ಗುರು ಶ್ರೀ ವೀರ ಸಿಂಹಾಸನ ಮಹಾಸಂಸ್ಥಾನ ಮಠದಲ್ಲಿ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ನಿರ್ಮಿಸಿರುವ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿ ಗೃಹ ಲೋಕಾರ್ಪಣೆಗೊಳಿಸಲಾಯಿತು.

ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಅತಿಥಿ ಗೃಹವನ್ನು ಶಾಮನೂರು ಶಿವಶಂಕರಪ್ಪ ಉದ್ಘಾಟಿಸಿದರು. ತೋಟಗಾರಿಕೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಮಠದ ಆಡಳಿತ ಅಧಿಕಾರಿ ಸಿ.ಜಿ.ಬೆಟಸೂರಮಠ, ಬೆಂಗಳೂರು ಮಾಜಿ ಮೆಯರ್ ಪುಟ್ಟರಾಜು, ಉದ್ಯಮಿ ಇಂದೂಧರ್, ವರುಣ ಮಹೇಶ್, ಸುನಂದಾ ಗಿರೀಶ್ ಇದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top