Connect with us

Dvgsuddi Kannada | online news portal | Kannada news online

ದಾವಣಗೆರೆ ವೃತ್ತಿ ರಂಗಾಯಣದ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ ನೇಮಕ

ದಾವಣಗೆರೆ

ದಾವಣಗೆರೆ ವೃತ್ತಿ ರಂಗಾಯಣದ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ ನೇಮಕ

ಬೆಂಗಳೂರು: ದಾವಣಗೆರೆ ವೃತ್ತಿ ರಂಗಾಯಣದ ನಿರ್ದೇಶಕರನ್ನಾಗಿ ಮಲ್ಲಿಕಾರ್ಜುನ ಕಡಕೋಳ ಅವರನನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಎರಡು ವರ್ಷಕಾಲ ಖಾಲಿ ಇದ್ದ ಹುದ್ದೆಗೆ ಮೂರು ವರ್ಷದ ಅವಧಿಗೆ ನೇಮಕ ಮಾಡಲಾಗಿದೆ.

ಈ ಹಿಂದೆ ಕರ್ನಾಟಕ ನಾಟಕ ಅಕಾಡೆಮಿ ಮತ್ತು ರಂಗ ಸಮಾಜದ ಸದಸ್ಯರಾಗಿದ್ದರು. ಬಾ ಅತಿಥಿ, ರಂಗ ಸಮಾಗಮ, ತಿಂಗಳ ಬೆಳಕಲಿ ರಂಗದ ಮೆರಗು ಮೊದಲಾದ ಕಾರ್ಯಕ್ರಮ ರೂಪಿಸುವ ಮೂಲಕ ಕಡಕೋಳ ಅವರು ರಂಗಾಸಕ್ತರು ಮತ್ತು ಸರಕಾರದ ಗಮನ ಸೆಳೆದಿದ್ದರು. ದಾವಣಗೆರೆ ವೃತ್ತಿ ರಂಗಾಯಣ ಸ್ಥಾಪನೆಯಲ್ಲೂ ಪರಿಶ್ರಮಿಸಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top