Connect with us

Dvgsuddi Kannada | online news portal | Kannada news online

ದಾವಣಗೆರೆ: ಎರಡು ದಿನ ಮದ್ಯ ಮಾರಾಟ ನಿಷೇಧ

ದಾವಣಗೆರೆ

ದಾವಣಗೆರೆ: ಎರಡು ದಿನ ಮದ್ಯ ಮಾರಾಟ ನಿಷೇಧ

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪಟ್ಟಣದಲ್ಲಿ ಸೆಪ್ಟೆಂಬರ್ 21 ರಂದು ಮತ್ತು ಸೆಪ್ಟೆಂಬರ್ 22 ರಂದು ಚನ್ನಗಿರಿ ಹಾಗೂ ಹೊನ್ನಾಳಿ ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನೆ ಮಾಡಲಾಗುತ್ತದೆ. ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡಲು ಸೆ.21 ರಂದು ಮಲೇಬೆನ್ನೂರು ವ್ಯಾಪ್ತಿ ಮತ್ತು ಸೆ.22 ರಂದು ಚನ್ನಗಿರಿ ತಾಲ್ಲೂಕಿನಾದ್ಯಂತ ಹಾಗೂ ಹೊನ್ನಾಳಿ ಪಟ್ಟಣ ವ್ಯಾಪ್ತಿಯಲ್ಲಿ ಅಂದು ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ, ಮದ್ಯದಂಗಡಿ ಗಳನ್ನು ಮುಚ್ಚಲು ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top