ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪಟ್ಟಣದಲ್ಲಿ ಸೆಪ್ಟೆಂಬರ್ 21 ರಂದು ಮತ್ತು ಸೆಪ್ಟೆಂಬರ್ 22 ರಂದು ಚನ್ನಗಿರಿ ಹಾಗೂ ಹೊನ್ನಾಳಿ ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನೆ ಮಾಡಲಾಗುತ್ತದೆ. ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡಲು ಸೆ.21 ರಂದು ಮಲೇಬೆನ್ನೂರು ವ್ಯಾಪ್ತಿ ಮತ್ತು ಸೆ.22 ರಂದು ಚನ್ನಗಿರಿ ತಾಲ್ಲೂಕಿನಾದ್ಯಂತ ಹಾಗೂ ಹೊನ್ನಾಳಿ ಪಟ್ಟಣ ವ್ಯಾಪ್ತಿಯಲ್ಲಿ ಅಂದು ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ, ಮದ್ಯದಂಗಡಿ ಗಳನ್ನು ಮುಚ್ಚಲು ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ದಾವಣಗೆರೆ: ಎರಡು ದಿನ ಮದ್ಯ ಮಾರಾಟ ನಿಷೇಧ
Leave a Comment
Related Post
Recent Posts
- ಮಲೇಬೆನ್ನೂರು ಹಿಂದೂ ಮಹಾ ಗಣಪತಿ ವಿಸರ್ಜನೆ; ಶಿವಮೊಗ್ಗ-ಹರಿಹರ ವಾಹನ ಸಂಚಾರ ಮಾರ್ಗ ಬದಲಾವಣೆ
ದಾವಣಗೆರೆ: ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪಟ್ಟಣದ ಶ್ರೀ ಹಿಂದೂ ಮಹಾ ಗಣಪತಿ ವಿಸರ್ಜನೆ ಪ್ರಯುಕ್ತ ಶಿವಮೊಗ್ಗ-ಹರಿಹರ ರಾಜ್ಯ ಹೆದ್ದಾರಿಯ ವಾಹನಗಳ… Read More
28 mins ago - 13 ದಿನ ಉಚಿತ ಕೃತಕ ಆಭರಣ ತಯಾರಿಕೆ ತರಬೇತಿ; ಹೆಸರು ನೋಂದಣಿಗೆ ಅವಕಾಶ
ಬಳ್ಳಾರಿ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಪ್ರದೇಶದ 20 ರಿಂದ 45 ವಯೋಮಿತಿಯೊಳಗಿನ ನಿರುದ್ಯೋಗಿ… Read More
2 hours ago - ದಾವಣಗೆರೆ: ಸೆ.24ರಂದು ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ
ದಾವಣಗೆರೆ: ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ಹಾಗೂ ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತಶ್ರಯದಲ್ಲಿ… Read More
6 hours ago - ದಾವಣಗೆರೆ: ಉದ್ಯೋಗಿನಿ, ಚೇತನಾ, ಧನಶ್ರೀ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ದಾವಣಗೆರೆ: ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ… Read More
6 hours ago - ದಾವಣಗೆರೆ: ಕಲ್ಲು ತೂರಾಟ ಪ್ರಕರಣ; ಇಡೀ ರಾತ್ರಿ ಕಾರ್ಯಾಚರಣೆ ನಡೆಸಿ 30 ಜನರ ಬಂಧನ; ನಾಲ್ಕು ಎಫ್ ಐಆರ್ ದಾಖಲು
ದಾವಣಗೆರೆ: ನಗರದ ಬೇತೂರು ರಸ್ತೆಯ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು… Read More
10 hours ago - ಇಂದಿನಿಂದ ಸೆ.24ರವರೆಗೆ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ
ಸಿರಿಗೆರೆ: ತರಳಬಾಳು ಬೃಹನ್ಮಠದ ಶ್ರೀ ಜಗದ್ಗುರು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 32ನೇ ಶ್ರದ್ಧಾಂಜಲಿ ಸಮಾರಂಭವು ಇಂದಿನಿಂದ (ಸೆ.20) ಸೆ.… Read More
10 hours ago