Connect with us

Dvgsuddi Kannada | online news portal | Kannada news online

ದಾವಣಗೆರೆ: ವೀರಶೈವ ಮಹಾಸಭಾ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ದಾವಣಗೆರೆ

ದಾವಣಗೆರೆ: ವೀರಶೈವ ಮಹಾಸಭಾ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಉಪ ಚುನಾವಣಾಧಿಕಾರಿ ಪ್ರೊ.ವೈ ವೃಷಭೇಂದ್ರಪ್ಪ ನೇತೃತ್ವದಲ್ಲಿ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸಮಿತಿ ಅಧ್ಯಕ್ಷ ಸಿ. ಚಂದ್ರಶೇಖ‌ ಐಗೂರು ಹಾಗೂ ಎಲ್ಲಾ ಕಾರ್ಯನಿರ್ವಾಹಕ ಸಮಿತಿ ಸಾಮಾನ್ಯ ಸದಸ್ಯರ ಸಮ್ಮುಖದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.‌

  • ನೂತನ ಸಮಿತಿ
  • ಅಧ್ಯಕ್ಷ: ಸಿ. ಚಂದ್ರಶೇಖರ್ ಐಗೂರು
  • ಉಪಾಧ್ಯಕ್ಷ: ಡಾ.ಹೆಚ್.ಎಸ್. ಮಂಜುನಾಥ ಕುರ್ಕಿ, ಕಿರುವಾಡಿ ವಿ. ಸೋಮಶೇಖರ್, ವೇದಮೂರ್ತಿ ಶಾಮನೂರು, ಆರ್.ಟಿ. ಪ್ರಶಾಂತ್,
  • ಪ್ರಧಾನ ಕಾರ್ಯದರ್ಶಿ: ಅವಿನಾಶ್ ಬಸವರಾಜ್,
  • ಕಾರ್ಯದರ್ಶಿ; ಎ.ವಿ. ಪ್ರಸಾದ್ (ಅಥಣಿ), ಎಂ.ಜೆ.ಗಿರೀಶ್ (ಮಾಗಾನಹಳ್ಳಿ), ಜಿ.ಎಂ. ವಿಶ್ವನಾಥ್ (ಬುಳ್ಳಾಪುರ), ಎ.ಎಸ್. ಸುಧಾ (ಅಜ್ಜಂಪುರ),
  • ಸಂಘಟನಾ ಕಾರ್ಯದರ್ಶಿ: ಡಿ.ಎಂ. ಶಿವಕುಮಾರ್, ಖಜಾಂಚಿಯಾಗಿ
    ಬಸವರಾಜಪ್ಪ ಬೆಳಗಾವಿ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top