Connect with us

Dvgsuddi Kannada | online news portal | Kannada news online

ದಾವಣಗೆರೆ: ಬಾಲ ಮಂದಿರದಿಂದ ಮಕ್ಕಳನ್ನು ಪಡೆಯಲು ಸದೃಢ ಕುಟುಂಬದಿಂದ ಅರ್ಜಿ ಆಹ್ವಾನ

images 78

ದಾವಣಗೆರೆ

ದಾವಣಗೆರೆ: ಬಾಲ ಮಂದಿರದಿಂದ ಮಕ್ಕಳನ್ನು ಪಡೆಯಲು ಸದೃಢ ಕುಟುಂಬದಿಂದ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಂಗ ಸಂಸ್ಥೆಗಳಾದ ಬಾಲಕರ ಸರ್ಕಾರಿ ಬಾಲ ಮಂದಿರ, ಬಾಲಕಿಯರ ಸರ್ಕಾರಿ ಬಾಲ ಮಂದಿರ ಹಾಗೂ ಅನುದಾನ ಸಹಿತ, ರಹಿತ, ಸರ್ಕಾರಿ, ಖಾಸಗಿ ಮಕ್ಕಳ ಪಾಲನಾ ಕೇಂದ್ರಗಳಲ್ಲಿ ದೀರ್ಘಕಾಲಗಳಿಂದ ಪೋಷಕರ, ಕುಟುಂಬದ ಹಾರೈಕೆಯಿಂದ ವಂಚನೆಗೆ ಒಳಗಾದ 6 ರಿಂದ 18 ವರ್ಷದ ಒಳಗಿನ ಹೆಣ್ಣು ಹಾಗೂ ಗಂಡು ಮಕ್ಕಳಿಗೆ ತಾತ್ಕಾಲಿಕವಾದ, ಶಾಶ್ವತವಾದ ಪರ್ಯಾಯ ಕೌಟುಂಬಿಕ ವ್ಯವಸ್ಥೆಯನ್ನು ಸಾಮಾಜಿಕವಾಗಿ ಆರ್ಥಿಕವಾಗಿ ಸದೃಢವಾಗಿರುವ ಕುಟುಂಬದ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಬಾಲ ಭವನ ಕಟ್ಟಡ ಜಿ.ಹೆಚ್ ಪಟೇಲ್ ಬಡಾವಣೆ, ನಾಗನೂರ ರಸ್ತೆ, ದಾವಣಗೆರೆ ದೂ ಸಂ: 08192-222701 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top