Connect with us

Dvgsuddi Kannada | online news portal | Kannada news online

ದಾವಣಗೆರೆ: ಇನ್ಮುಂದೆ ಈ 33 ಎಕರೆ ನಿರ್ಬಂಧಿತ ಪ್ರದೇಶ; ಪಾಲಿಕೆ ಆಯುಕ್ತೆ ರೇಣುಕಾ ಘೋಷಣೆ

davangere news 7

ದಾವಣಗೆರೆ

ದಾವಣಗೆರೆ: ಇನ್ಮುಂದೆ ಈ 33 ಎಕರೆ ನಿರ್ಬಂಧಿತ ಪ್ರದೇಶ; ಪಾಲಿಕೆ ಆಯುಕ್ತೆ ರೇಣುಕಾ ಘೋಷಣೆ

ದಾವಣಗೆರೆ: ಅವರಗೊಳ್ಳ ಗ್ರಾಮದ ಹತ್ತಿರ ಇರುವ ಮಹಾನಗರಪಾಲಿಕೆ ಒಡೆತನದಲ್ಲಿರುವ 33 ಎಕರೆ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಘಟಕದ ಸರ್ವೇ ನಂ 117/2, 119, 123, 129, 129/1, 129/2, 129/4, 130/1 ಪ್ರದೇಶಗಳು ಸಂಪೂರ್ಣವಾಗಿ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ.

ಯಾವುದೇ ಅನಧಿಕೃತ ವಾಹನಗಳಾಗಲಿ, ವ್ಯಕ್ತಿಗಳಾಗಲಿ, ಜಾನುವಾರುಗಳಾಗಲಿ ಪೂರ್ವಾನುಮತಿ ಇಲ್ಲದೇ ಪ್ರವೇಶವಿರುವುದಿಲ್ಲ. ಒಂದು ವೇಳೆ ಯಾವುದೇ ವ್ಯಕ್ತಿ, ವಾಹನ, ಜಾನುವಾರುಗಳು ಮಹಾನಗರಪಾಲಿಕೆಯ ಅನುಮತಿ ಇಲ್ಲದೆ ಅನಧಿಕೃತವಾಗಿ ಪ್ರವೇಶಿಸುವುದು ಹಾಗೂ ನುಸುಳಿ ಯಾವುದೇ ರೀತಿಯ ಅನಾಹುತಕೊಳಗಾದಲ್ಲಿ ಪಾಲಿಕೆ ಜವಾಬ್ದಾರಿಯಾಗಿರುವುದಿಲ್ಲ ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top