Connect with us

Dvgsuddi Kannada | online news portal | Kannada news online

ದಾವಣಗೆರೆ ತರಳಬಾಳು ಕೆವಿಕೆ ತೋಟಗಾರಿಕೆ ವಿಜ್ಞಾನಿ ಬಸವನಗೌಡಗೆ ಪಿಎಚ್ ಡಿ ಪ್ರದಾನ

ದಾವಣಗೆರೆ

ದಾವಣಗೆರೆ ತರಳಬಾಳು ಕೆವಿಕೆ ತೋಟಗಾರಿಕೆ ವಿಜ್ಞಾನಿ ಬಸವನಗೌಡಗೆ ಪಿಎಚ್ ಡಿ ಪ್ರದಾನ

ದಾವಣಗೆರೆ: ತರಳಬಾಳು ಕೃಷಿ ವಿಜ್ಞಾನ ಕೇಂದ್ರದ (Taralabalu Krishi Vigyan Kendra) ತೋಟಗಾರಿಕಾ ವಿಜ್ಞಾನಿ ಬಸವನಗೌಡ ಎಂ ಜಿ ಅವರಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (Visvesvaraya Technological University) ಜೈವಿಕ ತಂತ್ರಜ್ಞಾನ(Biotechnology) ವಿಭಾಗದಲ್ಲಿ ಪಿಎಚ್ ಡಿ(Doctor of Philosophy) ಪದವಿ ಪ್ರದಾನ ಮಾಡಲಾಯಿತು.

ಇಂಪ್ಯಾಕ್ಟ್ ಆಫ್ ಪರಂಪರಾಗತ್ ಕೃಷಿ ವಿಕಾಸ ಯೋಜನ ಆನ್ ಮೈನ್ಟೆನಿಂಗ್ ಸಸ್ಟೇನಬಲ್ ಲೈವಲ್ಲಿಹುಡ್ ಸೆಕ್ಯೂರಿಟಿ ಆಫ್ ಫಾರ್ಮರ್ಸ್ ಇನ್ ದಾವಣಗೆರೆ ಡಿಸ್ಟ್ರಿಕ್ಟ್ ಎಂಬ ಸಂಶೋಧನಾ ಪ್ರಬಂಧವನ್ನು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಪ್ರೊಫೆಸರ್ ರಂಗಸ್ವಾಮಿ ಬಿ ಇ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top