ಇನ್ಮುಂದೆ 2, 4ನೇ ಶನಿವಾರ, ಭಾನುವಾರ ಸಹ ಉಪನೋಂದಣಾಧಿಕಾರಿ ಕಚೇರಿ ಓಪನ್

ದಾವಣಗೆರೆ: ಜೂನ್ ನಿಂದ ಬರುವ ಡಿಸೆಂಬರ್ 28 ರವರೆಗೆ ಬರುವ 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರಗಳ ರಜಾದಿನಗಳಂದು ಉಪನೋಂದಣಾಧಿಕಾರಿಗಳ ಕಚೇರಿಗಳು ಕಾರ್ಯನಿರ್ವಹಿಸುವವು ಎಂದು ಹಿರಿಯ ಉಪನೋಂದಣಧಿಕಾರಿ ತಿಳಿಸಿದ್ದಾರೆ.

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ 9 ಮತು 10 ನೇ ತರಗತಿ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಸ್ಕಾಲರ್ ಶಿಪ್ ಪೋರ್ಟಲ್‍ನಲ್ಲಿ ಒನ್‍ಟೈಂ ಪಾಸ್‍ವರ್ಡ್ ಸೃಜನೆ ಮಾಡಿ ನೊಂದಣಿ ಮಾಡಿದ ನಂತರ ರಾಜ್ಯ ವಿದ್ಯಾರ್ಥಿ ವೇತನದ ತಂತ್ರಾಂಶದಲ್ಲಿ ಎಸ್‍ಎಸ್‍ಪಿ ಅರ್ಜಿ ಸಲ್ಲಿಸಬೇಕೆಂದು ಜಗಳೂರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts