ದಾವಣಗೆರೆ: ಜಿಲ್ಲೆಯ ಈ ಸೌಹರ್ದ ಸಹಕಾರಿ ಸಂಘಗಳ ನೋಂದಣಿ ರದ್ದು; ಆಕ್ಷೇಪಣೆ ಸಲ್ಲಿಸಲು ಕೊನೆಯ 15 ದಿನ ಅವಕಾಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಸ್ಥಗಿತಗೊಂಡ ಸೌಹಾರ್ದ ಸಹಕಾರಿ ಸಂಘಗಳನ್ನು ಕರ್ನಾಟಕ ಸೌಹರ್ದ ಸಹಕಾರಿ ಸಂಘಗಳ ಅಧಿನಿಯಮದನ್ವಯ ಜಿಲ್ಲೆಯ ವಿವಿಧ ಸಂಘಗಳ ನೋಂದಣಿ ರದ್ದು ಮಾಡಲು ತೀರ್ಮಾನಿಸಿದ್ದ, ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕೊನೆ 15 ದಿನ ಅವಕಾಶ ಕಲ್ಪಿಸಲಾಗಿದೆ.

ಸೌಹರ್ದ ಸಹಕಾರಿ ಸಂಘಗಳ ವಿವರ

  • ಕವಾಡ ಆದರ್ಶ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿದೊಡ್ಡಬೊಮ್ಮನಹಳ್ಳಿ
  • ಕವಾಡ ಮಾರ್ಗದರ್ಶಿ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿ, ಗೊಲ್ಲರಹಟ್ಟಿ
  • ಕವಾಡ ಅರುಣೋದಯ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿ, ಅಣಬೂರುಜಗಳೂರು ತಾಲ್ಲೂಕು
  • ಶ್ರೀ ಲಕ್ಷ್ಮೀ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿ, ಹರಿಹರ ಮತ್ತು ಶ್ರೀ ಗುರು ಗದ್ದಗೇಶ್ವರ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿ, ಹೊನ್ನಾಳಿ

ಈ ಸಂಘಗಳು ತಮ್ಮ ಉದ್ದೇಶಿತ ಕಾರ್ಯಚಟುವಟಿಕೆಗಳನ್ನು ನಿರ್ವಹಿಸದೇ ಸ್ಥಗಿತಗೊಳಿವೆ. ಇವುಗಳನ್ನು ಸಮಾಪನೆಗೊಳಿಸಬಾರದು ಎಂಬುವುದಕ್ಕೆ 15 ದಿನಗಳೊಳಗಾಗಿ ಸಂಘಗಳ ಕಾರ್ಯದರ್ಶಿ, ಸದಸ್ಯರು ಅಥವಾ ಯಾರಿಂದಲಾದರೂ ಆಕ್ಷೇಪಣೆಗಳಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕೆಂದು ಸಹಕಾರ ಸಂಘಗಳ ಸಹಾಯಕ ನಿಬಂಧಕ ಮಧು ಶ್ರೀನಿವಾಸ್ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *