ದಾವಣಗೆರೆ: ಇಂಜಿನಿಯರಿಂಗ್, ಎಂ.ಸಿ.ಎ, ಬಿ.ಸಿಎ ವಿದ್ಯಾರ್ಥಿಗಳಿಗೆ ಎರಡು ದಿನ ಕಾರ್ಯಗಾರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಎಸ್.ಟಿ.ಪಿ.ಐ, ಇಂಟೆಲ್ ಕಂಪನಿ ಹಾಗೂ ವಿಷನ್ ದಾವಣಗೆರೆ ಸಂಯುಕ್ತಾಶ್ರಯದಲ್ಲಿ ವಿವಿಧ ಕೋರ್ಸ್‍ಗಳ ಇಂಜಿನಿಯರಿಂಗ್ ಮತ್ತು ಎಂ.ಸಿ.ಎ, ಬಿ.ಸಿಎ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 15 ಮತ್ತು 16 ರಂದು ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕುರಿತು  ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.

ಆನ್ ಲೈನ್ ನೋಂದಣಿ

ಅಕ್ಟೋಬಬರ್ 15 ರಂದು ಬೆಳಗ್ಗೆ 10 ಗಂಟೆಗೆ ಬಿಐಇಟಿ ಆವರಣದ ಎಂಇ ಬ್ಲಾಕ್, ನಾಲ್ಕನೇ ಮಹಡಿಯ ಪ್ಲೇಸ್‍ಮೆಂಟ್ ಸೆಮಿನಾರ್ ಹಾಲ್‍ನಲ್ಲಿ ನಡೆಯಲಿದ್ದು ಆಸಕ್ತರು​https;//rb.gy/2efs3a ಲಿಂಕ್ ಮೂಲಕ ನೊಂದಣಿ ಮಾಡಿಕೊಳ್ಳಬಹುದು. ಮತ್ತು ಅ.16 ರಂದು ಬೆಳಗ್ಗೆ 10 ಗಂಟೆಗೆ ಬಿಐಇಟಿ ಎಸ್.ಎಸ್.ಎಂ. ಸಾಂಸ್ಕøತಿಕ ಸಭಾಂಗಣದಲ್ಲಿ ಕಾರ್ಯಗಾರ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ​https;//h1.nu/1cAOA ಲಿಂಕ್ ಮೂಲಕ ನೊಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *