Connect with us

Dvgsuddi Kannada | online news portal | Kannada news online

ದಕ್ಷಿಣ ಭಾರತ ಹಿರಿಯರ ಖೋಖೋ ಪಂದ್ಯಾವಳಿಗೆ ದಾವಣಗೆರೆಯ ಅರ್ಜುನ್,  ಮಹಮ್ಮದ್ ತಾಸೀನ್ ಆಯ್ಕೆ

khokho

ಪ್ರಮುಖ ಸುದ್ದಿ

ದಕ್ಷಿಣ ಭಾರತ ಹಿರಿಯರ ಖೋಖೋ ಪಂದ್ಯಾವಳಿಗೆ ದಾವಣಗೆರೆಯ ಅರ್ಜುನ್,  ಮಹಮ್ಮದ್ ತಾಸೀನ್ ಆಯ್ಕೆ

ದಾವಣಗೆರೆ: ನವೆಂಬರ್ 12 ರಿಂದ 14 ರವರೆಗೆ ತೆಲಂಗಾಣದ ಹನುಮಕೊಂಡದಲ್ಲಿ ನಡೆಯುವ 30ನೇ ದಕ್ಷಿಣ ಭಾರತ ಹಿರಿಯರ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸುವ ರಾಜ್ಯ ಪುರುಷರ ತಂಡಕ್ಕೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಜಿಲ್ಲಾ ಪಂಚಾಯತ್ ವಲಯದ ಕ್ರೀಡಾಪಟುಗಳಾದ ಅರ್ಜುನ್ ಮತ್ತು ಮಹಮ್ಮದ್ ತಾಸೀನ್ ಅವರು ಆಯ್ಕೆಯಾಗಿರುತ್ತಾರೆ.

ಕ್ರೀಡಾಪಟುಗಳಿಗೆ ಇಲಾಖೆಯ ಖೋ-ಖೋ ತರಬೇತುದಾರರಾದ ಜೆ.ರಾಮಲಿಂಗಪ್ಪ ಇವರು ತರಬೇತಿ ನೀಡುತ್ತಿದ್ದು, ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ರಾಜ್ಯ ತಂಡ ವಿಜೇತರಾಗಲೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಿ. ಶ್ರೀನಿವಾಸ್, ಎಲ್ಲಾ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top