ದಾವಣಗೆರೆ: ನಟ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಮಗ ಮನೋರಂಜನ್ ಗೆ ಸನ್ಮಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ನಟ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಅವರ ಮಗ ಮನೋರಂಜನ್ ರವಿಚಂದ್ರನ್ ನಟನೆಯ ಮುಗಿಲುಪೇಟೆ ಚಿತ್ರದ ಪ್ರಮೋಷನ್ ಗಾಗಿ ದಾವಣಗೆರೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲಾ ಅಖಿಲ ಕರ್ನಾಟಕ ರವಿಚಂದ್ರನ್ ಅಭಿಮಾನಿಗಳ ಸಂಘದಿಂದ ಸನ್ಮಾನಿಸಲಾಯಿತು.

ನಗರದ ವಿನೋಬನಗರದ ಮನು ಸ್ಟುಡಿಯೋದಲ್ಲಿ ಜಿಲ್ಲಾಧ್ಯಕ್ಷರಾದ ಎಂ.ಮನು ಹಾಗೂ ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜುರವರು ನೆನಪಿನ ಕಾಣಿಕೆ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ನಾಗರಾಜ ಗಣೇಶ್ ಚಿನ್ನಿಕಟ್ಟೆ ದಯಾನಂದ ಮೋದಿ, ಮಹಾಲಿಂಗಪ್ಪ, ಗಿರೀಶ್,ಚೇತನ್ BR ರಾಜ್ಯ ಉಪಾಧ್ಯಕ್ಷರು ಮೆಡಿಕಲ್ ಶಾಪ್ ಮಂಜಣ್ಣ, ರಾಯ್ಕರ್, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *