Connect with us

Dvgsuddi Kannada | online news portal | Kannada news online

ಹಿರಿಯ ನಟ ಶಿವರಾಂ ನಿಧನಕ್ಕೆ ದಾವಣಗೆರೆ ಜಿಲ್ಲಾ ಅಯ್ಯಪ್ಪ ಸೇವಾ ಸಮಿತಿ ಸಂತಾಪ

shivaram dvg 22

ದಾವಣಗೆರೆ

ಹಿರಿಯ ನಟ ಶಿವರಾಂ ನಿಧನಕ್ಕೆ ದಾವಣಗೆರೆ ಜಿಲ್ಲಾ ಅಯ್ಯಪ್ಪ ಸೇವಾ ಸಮಿತಿ ಸಂತಾಪ

ದಾವಣಗೆರೆ: ಕರ್ನಾಟಕದ ನಂಬಿಯಾರ್ ಗುರುಸ್ವಾಮಿ ಎಂದೇ ಖ್ಯಾತಿ ಹೊಂದಿದ್ದ ನಟ ಶಿವರಾಮ್ ಗುರುಸ್ವಾಮಿ ನಿಧನಕ್ಕೆ ದಾವಣಗೆರೆ ಜಿಲ್ಲಾ ಅಯ್ಯಪ್ಪ ಸೇವಾ ಸಮಿತಿ ಹಾಗೂ ಭಾರತೀಯ ಅಯ್ಯಪ್ಪ ಸೇವಾ ಸಂಘ ಹಾಗೂ ಪುಣ್ಯ ಪುಂಗವನ ಸದಸ್ಯರು ಸಂತಾಪ ಸೂಚಿಸಿದ್ದಾರೆ.

ಶಿವರಾಮ್ ಗುರುಸ್ವಾಮಿ ಅವರು ಇಂದು ನಮ್ಮನ್ನು ಆಗಲಿರುವುದು ತೀವ್ರ ದುಃಖ ತಂದಿದೆ. ದಾವಣಗೆರೆ ಜಿಲ್ಲೆಯ ಎಲ್ಲಾ ಅಯ್ಯಪ್ಪ ಮಾಲಾಧಾರಿಗಳಿಂದ ನಮನ ಸಲ್ಲಿಸುತ್ತೇವೆ. ಕರ್ನಾಟಕದ ಹಿರಿಯ ಸ್ವಾಮಿ ಶಿವರಾಮ್ ಗುರುಸ್ವಾಮಿ ಇನ್ನಿಲ್ಲ ಎನ್ನುವ ಸುದ್ದಿ ಎಲ್ಲಾ ಮಲಾಧಾರಿಗಳಿಗೆ ನೋವುಂಟು ಮಾಡಿದೆ ಎಂದು ತಿಳಿಸಿದ್ದಾರೆ.

.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top