Connect with us

Dvgsuddi Kannada | online news portal | Kannada news online

ದಾವಣಗೆರೆ: ರಿದ್ಧಿ ಸಿದ್ಧಿ ಫೌಂಡೇಶನ್ ರಾಯಭಾರಿಯಾಗಿ ರಿಧಿ ಯಾದವ್ ಆಯ್ಕೆ

IMG 20211212 WA0003

ದಾವಣಗೆರೆ

ದಾವಣಗೆರೆ: ರಿದ್ಧಿ ಸಿದ್ಧಿ ಫೌಂಡೇಶನ್ ರಾಯಭಾರಿಯಾಗಿ ರಿಧಿ ಯಾದವ್ ಆಯ್ಕೆ

ದಾವಣಗೆರೆ: ರಿದ್ಧಿ ಸಿದ್ಧಿ ಫೌಂಡೇಶನ್ ರಾಯಭಾರಿಯಾಗಿ ರಿಧಿ ಯಾದವ್ ಆಯ್ಕೆಯಾಗಿದ್ದಾರೆ.

ಶಾಸಕ ಶಾಮನೂರು ಶಿವಶಂಕರಪ್ಪ ಅವರು ರಿಧಿ ಯಾದವ್ ಅವರಿಗೆ ಸನ್ಮಾನಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಿಪಕ್ಷ ನಾಯಕರಾದ ಎ. ನಾಗರಾಜ್, ಫೌಂಡೇಶನ್ ಅಧ್ಯಕ್ಷರಾದ ವಿಜಯಕುಮಾರ್, ಕಾರ್ಯದರ್ಶಿಯಾದ ರಾಜು ಭಂಡಾರಿ, ಕಾಂಗ್ರೆಸ್ ಮುಖಂಡರಾದ ಕೆ.ಜಿ. ಶಿವಕುಮಾರ್, ಅಯೂಬ್ ಪೈಲ್ವಾನ್, ಯುವ ಮುಖಂಡ ಶ್ರೀಕಾಂತ್ ಬಗರೆ, ನಫೀಜ್ ಶೇಖ್, ಕಾರ್ತಿಕ, ಮಹಮ್ಮದ್ ಗೌಸ್ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top