ದಾವಣಗೆರೆ: ತೋಟಗಾರಿಕೆ ಇಲಾಖೆಯಲ್ಲಿ ಟ್ರೈಕೋಡರ್ಮಾ ಜೈವಿಕ ಗೊಬ್ಬರ ಲಭ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ದಾವಣಗೆರೆ ಜಿಲ್ಲೆಯ ಚಿಕ್ಕನಹಳ್ಳಿ ರಸ್ತೆಯ ಎಪಿಎಂಸಿ ಆವರಣದಲ್ಲಿರುವ ತೋಟಗಾರಿಕೆ ಇಲಾಖೆಯಿಂದ ನೂತನವಾಗಿ ಆರಂಭಗೊಂಡಿರುವ ಸಮಗ್ರ ಜೈವಿಕ ಕೇಂದ್ರದಲ್ಲಿ, ತೋಟಗಾರಿಕೆ ಬೆಳೆಗಳ ರೋಗ ನಿರ್ವಹಣೆಗೆ ವೈಜ್ಞಾನಿಕ ರೀತಿಯಲ್ಲಿ ಉತ್ಪಾದಿಸಲಾದ ಟ್ರೈಕೋಡರ್ಮಾ ಜೈವಿಕ ಗೊಬ್ಬರ ಲಭ್ಯವಿದೆ.

ಆಸಕ್ತ ರೈತರು ಜೈವಿಕ ಮತ್ತು ಜೈವಿಕ ನಿಯಂತ್ರಕ ವಿಭಾಗ, ಸಮಗ್ರ ಜೈವಿಕ ಕೇಂದ್ರ ಚಿಕ್ಕನಹಳ್ಳಿ ರಸ್ತೆ ಎಪಿಎಂಸಿ ಹಿಂಭಾಗವಿರುವ ಕಚೇರಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-296196, 7829270190 ಅಥವಾ 9880474492 ಕ್ಕೆ ಸಂಪರ್ಕಿಸಿರಿ. ಮೊದಲು ನೊಂದಾಯಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪುಷ್ಪ ಹರಾಜು ಕೇಂದ್ರದ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *