ದಾವಣಗೆರೆ: ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನಾಚರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಭಾರತ ದೇಶ ಕಂಡ ಮಹಾನ್ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 97 ನೇ ಜಯಂತ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ವಾಜಪೇಯಿ ಅವರ ಜನುಮ ದಿನದ ಅಂಗವಾಗಿ ವೀರ ವನಿತೆಯರ ವೃದ್ದಾಶ್ರಮ ಹಾಗೂ ಶ್ರೀ ಓಂಕಾರ ಹುಚ್ಚನಾಗಲಿಂಗ ಸ್ವಾಮಿ ಅನಾಥ ಸೇವಾಶ್ರಮದಲ್ಲಿ ಹಣ್ಣು, ಬಿಸ್ಕತ್ತು ವಿತರಿಸಿದರು. ಸೇವಾ
ಕಾರ್ಯ ಮಾಡುವ ಮೂಲಕ ಅಜಾತಶತ್ರುವಿನ ಹುಟ್ಟುಹಬ್ಬ ಆಚರಿಸಿದರು.

ಈ ಸಂದರ್ಭದಲ್ಲಿ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನಿ ಶಿವಕುಮಾರ್, ಜಿಲ್ಲಾ ಬಿ.ಜೆ.ಪಿ.ಯ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್
ದಾಸಕರಿಯಪ್ಪ, ಬಿ.ಜೆ.ಪಿ.ಮುಖಂಡ ಎನ್.ರಾಜಶೇಖರ, ಬ್ರಾಹ್ಮಣ ಅಭಿವೃದ್ಧಿ ನಿಗಮದ ನಿರ್ದೇಶಕ ಪಿ .ಸಿ .ಶ್ರೀನಿವಾಸ, ದಾವಣಗೆರೆ ಮಹಾನಗರ ಪಾಲಿಕೆ ಸದಸ್ಯ ಶಿವನಗೌಡ ಟಿ‌.ಪಾಟೀಲ್, ಟಿಂಕರ್ ಮಂಜಣ್ಣ, ಅಣಜಿ ಪ್ರಶಾಂತ್, ಗುಡಿಹಳ್ಳಿ ಬಸವರಾಜ್ ಯವಮೊರ್ಚಾದ ಕಾರ್ಯದರ್ಶಿ ವಿಜಯಸಾವಂತ, ತಿಲಕ, ಮಣಿಕಂಠ, ಅರುಣ್, ಸಂಜಯ್‌, ಮತ್ತಿತರರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *