Connect with us

Dvgsuddi Kannada | online news portal | Kannada news online

ದಾವಣಗೆರೆ: ಭೋವಿ ವಿದ್ಯಾರ್ಥಿ ನಿಲಯದ ನೂತನ ಅಧ್ಯಕ್ಷರಾಗಿ  ಹೆಚ್. ಮಂಜುನಾಥ್  ಆಯ್ಕೆ

bhovi hostel

ದಾವಣಗೆರೆ

ದಾವಣಗೆರೆ: ಭೋವಿ ವಿದ್ಯಾರ್ಥಿ ನಿಲಯದ ನೂತನ ಅಧ್ಯಕ್ಷರಾಗಿ  ಹೆಚ್. ಮಂಜುನಾಥ್  ಆಯ್ಕೆ

ದಾವಣಗೆರೆ:  ನಗರದ ಭೋವಿ ವಿದ್ಯಾರ್ಥಿ ನಿಲಯ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹೆಚ್.ಮಂಜುನಾಥ್, ಕಾರ್ಯದರ್ಶಿಯಾಗಿ ಪಿ.ಶ್ರೀನಿವಾಸ ಆಯ್ಕೆಯಾಗಿದ್ದಾರೆ. ಇನ್ನು ಸಂಸ್ಥೆಯ ನಿರ್ದೇಶಕರಾಗಿ ವೈ.ಬಸವರಾಜ, ಎ.ಬಿ.ನಾಗರಾಜ, ಎಸ್.ಹನುಮಂತ, ಹೆಚ್.ಗಣೇಶ ಕುಮಾರ, ಎಸ್.ಕಿರಣ್ ಕುಮಾರ ಆಯ್ಕೆಯಾಗಿದ್ದಾರೆ.  ಸಂಸ್ಥೆಯ ನೂತನ ಪದಾಧಿಕಾರಿಗಳಿಗೆ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ಆಶೀರ್ವದಿಸಿ, ಸಂಸ್ಥೆಯನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗುವಂತೆ ಹಾರೈಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top