Connect with us

Dvgsuddi Kannada | online news portal | Kannada news online

ದಾವಣಗೆರೆ ಅಭಿವೃದ್ಧಿ ಕುರಿತಂತೆ ವಿಶೇಷ ಸಭೆ

FB IMG 1642557457460

ದಾವಣಗೆರೆ

ದಾವಣಗೆರೆ ಅಭಿವೃದ್ಧಿ ಕುರಿತಂತೆ ವಿಶೇಷ ಸಭೆ

ದಾವಣಗೆರೆ: ನಗರಾಭಿವೃದ್ಧಿ ಇಲಾಖೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರ ಅಧ್ಯಕ್ಷತೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆ, ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರ, ಮತ್ತು ದಾವಣಗೆರೆ ನಗರ ಮತ್ತು ಗ್ರಾಮಾಂತರ ಯೋಜನೆ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಮತ್ತು ಸರ್ಕಾರದ ಮಟ್ಟದಲ್ಲಿ ಬಾಕಿ ಉಳಿದ ಜಿಲ್ಲೆಯ ಯೋಜನೆಗಳ ಕುರಿತು ಬೆಂಗಳೂರಿನ ವಿಧಾನಸೌಧದಲ್ಲಿನ ಸಚಿವರ ಕಚೇರಿಯಲ್ಲಿ ಮಂಗಳವಾರದಂದು ಸಭೆ ನಡೆಯಿತು.

ಸಭೆಯಲ್ಲಿ ಸಂಸದ ಡಾ. ಜಿ.ಎಂ.ಸಿದ್ದೇಶ್ವರ, ಧೂಡಾ ಅಧ್ಯಕ್ಷ ದೇವರಮನೆ ಶಿವಕುಮಾರ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎಂ.ಎನ್.ಅಜಯ್ ನಾಗಭೂಷಣ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಎಂ.ಎಸ್.ಅರ್ಚನಾ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ನಿರ್ದೇಶಕ ಎನ್. ಶಶಿಕುಮಾರ್, ಪೌರಾಡಳಿತ ನಿರ್ದೇಶನಾಲಯದ ಮುಖ್ಯ ಅಭಿಯಂತರ ಸತ್ಯನಾರಾಯಣ, ದಾವಣಗೆರೆ ಮಹಾನಗರ ಪಾಲಿಕೆ, ಧೂಡ ಆಯುಕ್ತರು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top