Connect with us

Dvgsuddi Kannada | online news portal | Kannada news online

ದಾವಣಗೆರೆಗೆ: ಜ. 30 ಮಾಜಿ ಸೈನಿಕರ ಕುಂದು ಕೊರತೆ ಆಲಿಕೆ ಸಭೆ

davangerer bord

ದಾವಣಗೆರೆ

ದಾವಣಗೆರೆಗೆ: ಜ. 30 ಮಾಜಿ ಸೈನಿಕರ ಕುಂದು ಕೊರತೆ ಆಲಿಕೆ ಸಭೆ

ದಾವಣಗೆರೆ: ಜ.30 ರಂದು ದಾವಣಗೆರೆಯ ಜಿಲ್ಲಾ ಮಾಜಿ ಯೋಧರ ವಿವಿದ್ದೋದ್ದೇಶ ಸಂಘ ದೆಲ್ಲಿ ಸೈನಿಕ ಕಲ್ಯಾಣಾಧಿಕಾರಿಗಳು  ಭೇಟಿ ನೀಡಲಿದ್ದು, ಮಾಜಿ ಸೈನಿಕರು, ಅವಲಂಬಿತರ ಕುಂದು ಕೊರತೆ ಆಲಿಕೆ ಸಭೆ ನಡೆಯಲಿದೆ.

ನಗರದ ಚರ್ಚ್ ರಸ್ತೆ, ಎಂ.ಸಿ.ಸಿ ‘ಎ’ ಬ್ಲಾಕ್ ಸೂಪರ್ ಮಾರ್ಕೆಟ್ ಕಾಂಪ್ಲೆಕ್ಸ್  ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ರವರೆಗೆ ಸಭೆ ನಡೆಯಲಿದೆ.  ದಾವಣಗೆರೆಯ ಮಾಜಿ ಸೈನಿಕರ ಮತ್ತು ಅವರ ಅವಲಂಬಿತರ ಭಾಗವಹಿಸಬಹುದು.  ದಾವಣಗೆರೆ ಜಿಲ್ಲೆಯ ಎಲ್ಲಾ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರು ತಮ್ಮ ಕುಂದುಕೊರತೆ ಪರಿಹರಿಸಿಕೊಳ್ಳಬಹುದು ಎಂದು ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top